“ಗಾಲ್ವಾನ್‌’ ವೀರರಿಗೆ “ಶೌರ್ಯ’ ಪದಕ


Team Udayavani, Aug 15, 2021, 6:45 AM IST

“ಗಾಲ್ವಾನ್‌’ ವೀರರಿಗೆ “ಶೌರ್ಯ’ ಪದಕ

ಹೊಸದಿಲ್ಲಿ: ಗಡಿಯಲ್ಲಿ ಶತ್ರುಪಾಳಯಗಳೊಂದಿಗೆ ಹಾಗೂ ಆಂತರಿಕ ಪ್ರಕರಣಗಳಲ್ಲಿ ಧೀರೋದಾತ್ತ ಛಾತಿ ತೋರಿದ ಸೈನಿಕರು, ಪೊಲೀಸ್‌ ಹಾಗೂ ಇನ್ನಿತರ  ಭದ್ರತಾ ಪಡೆಗಳಿಗೆ ಒಟ್ಟಾರೆ 1,380 ಶೌರ್ಯ ಪದಕ ಗಳನ್ನು ಘೋಷಿಸಲಾಗಿದೆ.

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಹೊರಬಿದ್ದಿರುವ ಈ ಪ್ರಕಟಣೆಯಲ್ಲಿ, ಲಡಾಖ್‌ನ ಗಾಲ್ವಾನ್‌ನಲ್ಲಿ ಕಳೆದ ವರ್ಷ ನಡೆದಿದ್ದ ಭಾರತ- ಚೀನ  ಸೈನಿಕರ ಮಾರಾಮಾರಿಯಲ್ಲಿ ಧೀರೋದಾತ್ತ ಹೋರಾಟ ನೀಡಿದ್ದ ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಪಡೆಯ 20 ಸಿಬಂದಿಗೆ 20 ಶೌರ್ಯ ಪದಕ ಲಭ್ಯವಾಗಿರುವುದು ವಿಶೇಷ.

ಇಬ್ಬರಿಗೆ ರಾಷ್ಟ್ರಪತಿಗಳ ಪೊಲೀಸ್‌ ಶೌರ್ಯ ಪದಕ, 628 ಪೊಲೀಸ್‌ ಸಿಬಂದಿಗೆ ಶೌರ್ಯ ಪದಕ, 88 ಪೊಲೀಸ್‌ ಸಿಬಂದಿಗೆ ವಿಶೇಷ ಸೇವೆಗಾಗಿ ನೀಡಲಾಗುವ ರಾಷ್ಟ್ರಪತಿ ಪದಕ, ಪ್ರಶಂಸನೀಯ ಸೇವೆಗಳಿಗಾಗಿ 662 ಪೊಲೀಸ್‌ ಪದಕಗಳನ್ನು ಪ್ರಕಟಿಸಲಾಗಿದೆ. ಇವುಗಳಲ್ಲಿ, ಮಹತ್ವ ವಾದ ಪಿಪಿಎಂಜಿ ಪದಕಗಳು, ಜಮ್ಮು ಕಾಶ್ಮೀರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಅಮರ್‌ ದೀಪ್‌ ಹಾಗೂ ಸಿಆರ್‌ಪಿಎಫ್ ಮುಖ್ಯ ಪೇದೆ  ಕಾಳೆ ಸುನಿಲ್‌ ದತ್ತಾತ್ರೇಯ (ಮರಣೋತ್ತರ) ಅವರಿಗೆ ಸಂದಿದೆ.

ಸಿಐಎಸ್‌ಎಫ್ನ ನಾಲ್ವರಿಗೆ ಗೌರವ:  ಕಳೆದ ವರ್ಷ ಜಮ್ಮುವಿನ ಟ್ರಕ್‌ನಲ್ಲಿ ಸ್ಫೋಟಕಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿ, ಸಂಭವಿಸ ಲಿದ್ದ ಮಹಾ ದುರಂತ ತಪ್ಪಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ನಾಲ್ವರು ಯೋಧರಿಗೆ ಪೊಲೀಸ್‌ ಶೌರ್ಯ ಪದಕ ಘೋಷಿಸ ಲಾಗಿದೆ. ಸಿಐಎಸ್‌ಎಫ್ ಪೇದೆಗಳಾದ ರಾಹುಲ್‌ ಕುಮಾರ್‌, ಮುತ್ತಮಾಲಾ ರವಿ, ಮುತ್ತಮ್‌ ಬಿಕ್ರಮಿjತ್‌ ಸಿಂಗ್‌, ಅನಿಲ್‌ ಲಾಕ್ರಾ ಅವರಿಗೆ ಈ ಗೌರವ ಸಂದಿದೆ.

ಕೋಬ್ರಾ ಪಡೆಗೆ ಮೂರು :

ಸೇನೆಯ 6 ಯೋಧರಿಗೆ ಶೌರ್ಯ ಪದಕಗಳ ಶ್ರೇಣಿಯಲ್ಲಿ ಮೂರನೇ ಮಹತ್ವದ ಪದಕವೆನಿ ಸಿರುವ ಶೌರ್ಯಚಕ್ರ ಘೋಷಣೆಯಾಗಿದೆ. ಮೇಜರ್‌ ಅರುಣ್‌ ಕುಮಾರ್‌ ಪಾಂಡೆ, ಮೇಜರ್‌ ರವಿಕುಮಾರ್‌ ಚೌಧರಿ, ಕ್ಯಾಪ್ಟನ್‌ ವಿಕಾಸ್‌ ಖಾತ್ರಿ, ಕ್ಯಾಪ್ಟನ್‌ ಅಶುತೋಷ್‌ ಕುಮಾರ್‌ (ಮರ ಣೋತ್ತರ), ರೈಫ‌ಲ್‌ ಮ್ಯಾನ್‌ ಮುಕೇಶ್‌ ಕುಮಾರ್‌, ಸಿಪಾಯಿ ನೀರಜ್‌ ಅಹ್ಲಾವತ್‌ ಈ ಗೌರವ ಪಡೆದಿದ್ದಾರೆ. ಸಿಆರ್‌ಪಿಎಫ್ನಲ್ಲಿ ಸೇವೆ ಸಲ್ಲಿಸುವ ನಕ್ಸಲ್‌ ನಿಗ್ರಹ ಪಡೆ ಕೋಬ್ರಾದ ಮೂವರು ಸಿಬಂದಿಗೂ ಶೌರ್ಯ ಚಕ್ರ ಘೋಷಣೆ ಯಾಗಿದೆ. ಡೆಪ್ಯುಟಿ ಕಮಾಂಡಂಟ್‌ ಚಿತೇಶ್‌ ಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ ಮಂಜಿಂದರ್‌ ಸಿಂಗ್‌ ಹಾಗೂ ಪೇದೆ ಸುನಿಲ್‌ ಚೌಧರಿಗೆ ಈ ಗೌರವ ಸಿಕ್ಕಿದೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.