ಇತಿಹಾಸ ಪುನರ್ ರಚನೆಗೆ ಶಾ ಇಂಗಿತ
Team Udayavani, Oct 18, 2019, 5:20 AM IST
ವಾರಾಣಸಿ: ಭಾರತದ ದೃಷ್ಟಿಕೋನಕ್ಕೆ ಅನುಗುಣ ವಾಗಿ ಚರಿತ್ರೆ ಪುನಾರಚಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವೀರ ಸಾವರ್ಕರ್ ಇಲ್ಲದೇ ಇರುತ್ತಿದ್ದರೆ 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮವನ್ನು ಕೇವಲ “ಬಂಡಾಯ’ ಎಂದು ಪರಿಗಣಿಸಲಾಗುತ್ತಿತ್ತು. ಅಂದಿನ ಕ್ರಾಂತಿಯನ್ನು “ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ’ ಎಂದು ಕರೆದಿದ್ದೇ ಸಾವರ್ಕರ್ ಎಂದಿದ್ದಾರೆ ಶಾ.
ಬನಾರಸ್ ಹಿಂದೂ ವಿವಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಕ್ಕಾಗಿನ ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ವೀರ ಸಾವರ್ಕರ್ಗೆ ಭಾರತ ರತ್ನ ನೀಡಬೇಕು ಎಂಬ ಪ್ರಸ್ತಾಪಕ್ಕೆ ವಿಪಕ್ಷಗಳ ವತಿಯಿಂದ ಪ್ರಬಲ ಆಕ್ಷೇಪ ವ್ಯಕ್ತವಾಗಿರು ವಂತೆಯೇ ಈ ಹೇಳಿಕೆ ನೀಡಿದ್ದಾರೆ. ಸಾವರ್ಕರ್ ಇಲ್ಲದಿರುತ್ತ ದ್ದರೆ ನಾವು ಈಗಲೂ 1857ರ ಮೊದಲ ಸ್ವಾತಂತ್ರ್ಯ ಸಂಗ್ರಾ ಮವನ್ನು ಬ್ರಿಟಿಷ್ ದೃಷ್ಟಿಕೋನದಿಂದಲೇ ನೋಡುತ್ತಿರುತ್ತಿದ್ದೆವು ಎಂದಿದ್ದಾರೆ. ಇತಿಹಾಸಕಾರರು ಸ್ಕಂದಗುಪ್ತ, ಚಂದ್ರಗುಪ್ತರಂಥ ಪ್ರಖ್ಯಾತ ಆಡಳಿತಗಾರರ ಬಗ್ಗೆ ಹೆಚ್ಚಿನ ರೀತಿಯಲ್ಲಿ ಬರೆಯಬೇಕು ಎಂದು ಅಮಿತ್ ಶಾ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ