ಕುರಿ ರಫ್ತು ಯೋಜನೆ ರದ್ದು
Team Udayavani, Jul 2, 2018, 12:31 PM IST
ನಾಗ್ಪುರ: ಜೈನ ಸಮುದಾಯ ಪ್ರಬಲವಾಗಿ ಆಕ್ಷೇಪಿಸಿದ್ದರಿಂದ ನಾಗ್ಪುರ ವಿಮಾನ ನಿಲ್ದಾಣದಿಂದ ಯುಎಇಗೆ ಕುರಿ, ಆಡುಗಳ ರಫ್ತು ಪ್ರಸ್ತಾವ ರದ್ದು ಮಾಡಲಾಗಿದೆ. ರಾಜ್ಯಸಭಾ ಸದಸ್ಯ ಡಾ| ವಿಕಾಸ್ ಮಹಾತ್ಮೆ ಈ ಯೋಜನೆಗೆ ಆಸಕ್ತಿ ತೋರಿಸಿದ್ದರು. ಇದರಿಂದಾಗಿ ಸ್ಥಳೀಯ ರೈತರಿಗೆ ಆದಾಯ ಜತೆಗೆ ಸ್ವಂತ ಉದ್ಯೋಗಕ್ಕೂ ದಾರಿ ಮಾಡಿ ಕೊಟ್ಟಂತಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಜೈನ ಸಮುದಾಯದ ನಾಯಕರು ಅದನ್ನು ಪ್ರತಿಭಟಿಸಿದ್ದರು. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸುವಂತೆ ಮಹಾತ್ಮೆಗೆ ಸೂಚನೆ ನೀಡಿದ್ದರು. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು