ಮತ್ತೆ ಬಂಧಿತ ಶೇಖರ ರೆಡ್ಡಿಗೆ ಮಾರ್ಚ್ 28ರ ವರೆಗೆ ನ್ಯಾಯಾಂಗ ಕಸ್ಟಡಿ
Team Udayavani, Mar 21, 2017, 11:09 AM IST
ಹೊಸದಿಲ್ಲಿ : ಅಕ್ರಮ ಹಣ ವಿನಿಮಯ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಶೇಖರ ರೆಡ್ಡಿ ಅವರನ್ನು ಜಾರಿ ನಿರ್ದೇಶನಲಾಯದ ಚೆನ್ನೈ ವಿಭಾಗದ ಅಧಿಕಾರಿಗಳು ಸೋಮವಾರ ತಡರಾತ್ರಿ ಪುನಃ ಬಂಧಿಸಿದ್ದು ಮಾರ್ಚ್ 28ರ ವರೆಗೆ ಆತನನ್ನು ನ್ಯಾಯಾಂಗದ ಕಸ್ಟಡಿಗೆ ನೀಡಲಾಗಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ರೆಡ್ಡಿಯನ್ನು 130 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಣ ಸಂಗ್ರಹಿಸಿದ ಆರೋಪದ ಮೇಲೆ ಸಿಬಿಐ ಬಂಧಿಸಿ ತನ್ನ ಕಸ್ಟಡಿಗೆ ತೆಗೆದುಕೊಂಡಿತ್ತು.
ರೆಡ್ಡಿ ಬಂಧನದ ತರುವಾಯ ಚನ್ನೈನಲ್ಲಿನ ಮಾಜಿ ಮುಖ್ಯ ಕಾರ್ಯದರ್ಶಿ ಟಿ ಎನ್ ರಾಮ ಮೋಹನ್ ರಾವ್ ಮತ್ತು ಅವರ ಪುತ್ರ ವಿವೇಕ ಪಪ್ಪಿ ಸೆಟ್ಟಿ ಅವರ ಮನೆಯ ಮೇಲೆ ದಾಳಿ ನಡೆದಿತ್ತು.
ರಾಮಮೋಹನ್ ರಾವ್ ಮತ್ತು ಅವರ ಪುತ್ರ ದಾಖಲೆ ಇಲ್ಲದ ಅಪಾರ ಹಣವನ್ನು ಸಂಗ್ರಹಿಸಿಟ್ಟು ಕೊಂಡಿರುವ ಆರೋಪ ಹೊತ್ತಿದ್ದು ಆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತನಿಖಾ ದಳದ ಆದಾಯ ತೆರಿಗೆ ಇಲಾಖಾಧಿಯೋರ್ವರು ತಿಳಿಸಿದ್ದಾರೆ.
ಶೇಖರ ರೆಡ್ಡಿ ಇತ್ತೀಚೆಗಷ್ಟೇ ಸಿಬಿಐ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ