Lord Ram ಕಾಲ್ಪನಿಕ ಎನ್ನುತ್ತಿದ್ದವರು ಈಗ ಜೈ ಶ್ರೀರಾಮ್ ಎನ್ನುತ್ತಿದ್ದಾರೆ:ಮೋದಿ

ಗೌರವ ಕೇವಲ ಮೋದಿಗೆ ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನಿಗೂ ಇದೆ

Team Udayavani, Feb 16, 2024, 5:06 PM IST

1-sadas

ರೇವಾರಿ: ಭಗವಾನ್ ರಾಮನನ್ನು ಕಾಲ್ಪನಿಕ ಎಂದು ಕರೆಯುತ್ತಿದ್ದವರು,ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವನ್ನು ಬಯಸದವರು ಈಗ ‘ಜೈ ಸಿಯಾ ರಾಮ್’ ಎಂದು ಜಪಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹರಿಯಾಣದ ರೇವಾರಿಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಸ್ಥಾಪನೆ ಮತ್ತು ಹಲವಾರು ಯೋಜನೆಗಳನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾರತ ಇಂದು ವಿಶ್ವದಲ್ಲಿ ಹೊಸ ಎತ್ತರವನ್ನು ತಲುಪಿದೆ ಮತ್ತು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದರು.

ಯುಎಇ ಮತ್ತು ಕತಾರ್ ಭೇಟಿಯನ್ನು ಉಲ್ಲೇಖಿಸಿ, ಭಾರತಕ್ಕೆ ಈಗ ಪ್ರತಿಯೊಂದು ಮೂಲೆಯಿಂದಲೂ ಗೌರವ ಸಿಗುತ್ತಿದ್ದು ಕೇವಲ ಮೋದಿಗೆ ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನಿಗೂ ಇದೆ ಎಂದರು.

ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವಲ್ಲಿ ದಶಕಗಳಿಂದ ಕಾಂಗ್ರೆಸ್ ಅಡೆತಡೆಗಳನ್ನು ಸೃಷ್ಟಿಸಿತ್ತು. ಗ್ಯಾರಂಟಿ ನೀಡಿ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಈಡೇರಿಸಿದ್ದೇವೆ. ಒಂದು ಕುಟುಂಬದ ಹಿತಾಸಕ್ತಿಯನ್ನು ದೇಶ ಮತ್ತು ಅದರ ಜನರ ಹಿತಾಸಕ್ತಿಯನ್ನು ಮೇಲಕ್ಕೆ ಇಡುವುದು ಕಾಂಗ್ರೆಸ್‌ನ ದಾಖಲೆಯಾಗಿದೆಎಂದರು.

2014 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಬಿಜೆಪಿಯು ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ ನಂತರ ನನ್ನ ಮೊದಲ ಸಾರ್ವಜನಿಕ ಕಾರ್ಯಕ್ರಮವು ಸೆಪ್ಟೆಂಬರ್ 2013 ರಲ್ಲಿ ರೇವಾರಿಯಲ್ಲಿ ನಡೆಯಿತು ಎಂದು ಮೋದಿ ನೆನಪಿಸಿ ಕೊಂಡರು. ಆಗ ನಾನು ಕೆಲವು ಭರವಸೆಗಳನ್ನು ನೀಡಿದ್ದೆ, ದೇಶವು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು ಬಯಸಿತ್ತು ಅದು ಈಡೇರಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.