ಶೀಘ್ರದಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಮಂತ್ರಿ
Team Udayavani, Oct 9, 2019, 8:14 AM IST
ಮುಂಬೈ: ಆದಷ್ಟು ಬೇಗ ಶಿವಸೇನೆಯಿಂದ ಒಬ್ಬರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹಿರಿಯ ಶಿವಸೇನಾ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಮಂಗಳವಾರ ಮುಂಬೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆದಷ್ಟು ಬೇಗ ನಮ್ಮ ಪಕ್ಷದಿಂದ ಒಬ್ಬರು ,ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ನಾವು ಶಾಂತವಾಗಿದ್ದೇವೆ. ಆದರೆ ಹೀಗೆ ಮುಂದುವರಿಯುವುದು ಸಾಧ್ಯವಿಲ್ಲ. ನಾವು ಮೈತ್ರಿಯಲ್ಲಿರುವುದರಿಂದ ಕೆಲವು ವಿಷಯಗಳನ್ನು ಜಾಗರೂಕತೆಯಿಂದ ಮಾತನಾಡಬೇಕು ಎಂದರು.
ರಾಜ್ಯಸಭಾ ಸದಸ್ಯನಾಗಿರುವ ರಾವತ್, ಜಮ್ಮು ಕಾಶ್ಮೀರದಲ್ಲಿ 370 ವಿಧಿಯನ್ನು ರದ್ದುಮಾಡಬೇಕೆಂದು ಬಾಳ ಠಾಕ್ರೆಯವರ ಕನಸಾಗಿತ್ತು. ಅದೇ ಕಾರಣಕ್ಕೆ ನಾವು ಬಿಜೆಪಿಯ ಮೈತ್ರಿ ಮಾಡಿಕೊಂಡೆವು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು