ಗುವಾಹಟಿ: ಮನವೊಲಿಸಲು ತೆರಳಿದ್ದ ಶಿವಸೇನೆ ನಾಯಕ ಪೊಲೀಸ್ ವಶಕ್ಕೆ
ಗೇಟಿನ ಹೊರಗೆ ಪೋಸ್ಟರ್ ಹಿಡಿದು ಪ್ರತಿಭಟನೆ !
Team Udayavani, Jun 24, 2022, 2:51 PM IST
ಗುವಾಹಟಿ : ಶಿವಸೇನೆಯ ಬಂಡಾಯ ಶಾಸಕರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪಾಳಯಕ್ಕೆ ಮರಳಲು ಮನವಿ ಮಾಡಲು ಗುವಾಹಟಿಗೆ ತೆರಳಿದ್ದ ಶಿವಸೇನೆ ನಾಯಕ ಸಂಜಯ್ ಭೋಸಲೆ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ನಡೆದಿದೆ.
ಅಸ್ಸಾಂ ಪೊಲೀಸರು ಹೋಟೆಲ್ನ ಹೊರಗೆ ವಶಕ್ಕೆ ಪಡೆದಿದ್ದು, ಸಂಜಯ್ ಅವರು ತನಗೆ ಹೊಟೇಲ್ ಒಳಗೆ ಬರಲು ಬಿಡದಿದ್ದಕ್ಕೆ ಗೇಟಿನ ಹೊರಗೆ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ನಂತರ ಅವರನ್ನು ಬಂಧಿಸಲಾಯಿತು.
ಇದನ್ನೂ ಓದಿ : ಉದ್ಧವ್ ಠಾಕ್ರೆಯೂ ಅಸ್ಸಾಂ ಪ್ರವಾಸಕ್ಕೆ ಬರಲಿ : ಸಿಎಂ ಶರ್ಮಾ ಲೇವಡಿ
ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಗುವಾಹಟಿಯಲ್ಲಿ ಬಂಡಾಯ ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಅವರ ಅನುಯಾಯಿಗಳ ‘ಕಾಳಜಿ’ ವಹಿಸಿಕೊಂಡಿದ್ದಾರೆ, ಅವರ ಆದೇಶದ ಮೇರೆಗೆ ಪೊಲೀಸರು ಬಂಡಾಯ ಶಾಸಕರನ್ನು ಹೋಟೆಲ್ ನ ಒಳಗೆ ಬಂಧನದಲ್ಲಿಟ್ಟಿದ್ದಾರೆ ಎಂದು ಉದ್ಧವ್ ಬೆಂಬಲಿಗರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ