“ಪರಿಂದಾ’, “ಚಮೇಲಿ’ ಚಿತ್ರಗಳಿಗೆ ಚಿತ್ರಕಥೆ ಬರೆದ ಚಿತ್ರ ಸಾಹಿತಿ ಶಿವಕುಮಾರ್ ನಿಧನ
Team Udayavani, Apr 12, 2022, 8:00 AM IST
ಮುಂಬಯಿ: ಬಾಲಿವುಡ್ನ ಸೂಪರ್ಹಿಟ್ ಚಿತ್ರಗಳಾದ “ಪರಿಂದಾ’, “1942: ಎ ಲವ್ ಸ್ಟೋರಿ’, “ಚಮೇಲಿ’ ಮುಂತಾದ ಚಿತ್ರಗಳಿಗೆ ಚಿತ್ರಕಥೆ ಬರೆದ ಚಿತ್ರಸಾಹಿತಿ ಹಾಗೂ ನಟ ಶಿವಕುಮಾರ್ ಸುಬ್ರಹ್ಮಣ್ಯಂ, ರವಿವಾರ ಮಧ್ಯರಾತ್ರಿ ಮುಂಬಯಿಯಲ್ಲಿ ನಿಧನ ಹೊಂದಿದ್ದಾರೆ.
ಅವರ ಪುತ್ರ ಜಹಾನ್ ಎರಡು ತಿಂಗಳ ಹಿಂದೆ ವಿಧಿವಶರಾಗಿದ್ದರು. ಚಿತ್ರರಂಗದ ಎಲ್ಲರಿಂದ “ಶಿವ ದಾದಾ’ (ಶಿವ ಅಣ್ಣ) ಎಂದೇ ಕರೆಯಲ್ಪಡುತ್ತಿದ್ದ ಶಿವ ಸುಬ್ರಹ್ಮಣ್ಯಂ ಅವರು ಇತ್ತೀಚೆಗೆ ಅರ್ಜನ್ ಕಪೂರ್- ಆಲಿಯಾ ಭಟ್ ಅಭಿನಯದ ಇತ್ತೀಚಿನ ಚಿತ್ರ “ಟು ಸ್ಟೇಟ್ಸ್’ ನಲ್ಲಿ ಕಾಣಿಸಿಕೊಂಡಿದ್ದರು. ಶಿವ ಅವರ ನಿಧನಕ್ಕೆ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್, ನಿರ್ದೇಶಕ ಅನುರಾಗ್ ಕಶ್ಯಪ್, ಅನಿಲ್ ಕಪೂರ್ ಮೊದಲಾದ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಉಡುಪಿಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ