ಮಹಾರಾಷ್ಟ್ರದಲ್ಲಿ ಶಿವಸೇನೆ- ಕಾಂಗ್ರೆಸ್ ಸರಕಾರ; ಸುಳಿವು ನೀಡಿದ ರಾವತ್
Team Udayavani, Nov 10, 2019, 11:55 AM IST
ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು ರಾಜ್ಯಪಾಲರು ಬಿಜೆಪಿಯನ್ನು ಆಹ್ವಾನಿಸಿದ್ದಾರೆ. ಆದರೆ ಒಂದು ವೇಳೆ ಬಿಜೆಪಿ ಸರ್ಕಾರ ರಚಿಸಲು ವಿಫಲವಾದರೆ ನಾವು ಸರ್ಕಾರ ರಚಿಸುತ್ತೇವೆ ಎಂದು ಶಿವ ಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನಮ್ಮ ವಿರೋಧಿಯಲ್ಲ ಎಂದಿರುವ ಸಂಜಯ್ ರಾವತ್ ಕಾಂಗ್ರೆಸ್ – ಶಿವಸೇನೆ ಸರ್ಕಾರ ರಚನೆಯ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಅನಿಶ್ಚಿತತೆಯನ್ನು ಕೊನೆಗೊಳಿಸಲು ಬಿಜೆಪಿ ಯಾವುದೇ ಪ್ರಯತ್ನ ನಡೆಸಿಲ್ಲ. ಒಂದು ವೇಳೆ ಬಿಜೆಪಿ ಸರ್ಕಾರ ರಚನೆಗೊಳಿಸಲು ವಿಫಲರಾದರೆ, ಶಿವ ಸೇನೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ರಾವತ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?