ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ


Team Udayavani, Jan 19, 2022, 5:35 PM IST

1-adasd

ಬೆಂಗಳೂರು : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ, ಅಪರ್ಣ ಯಾದವ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಮಹತ್ವದ ಪಾತ್ರ ವಹಿಸಿದ್ದಾರೆ.

ನವದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿಗೆ ರಾಷ್ಟ್ರೀಯ ಅಧ್ಯಕ್ಷರಾದ  ಜೆಪಿ ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಅಪರ್ಣಾ ಯಾದವ್ ಸೇರ್ಪಡೆಗೊಂಡರು.

ಪಕ್ಷ ಸೇರ್ಪಡೆಗೆ ನಡೆದ ಮಾತುಕತೆಯ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ಸಹ ಉಸ್ತುವಾರಿ ಶೋಭಾ ಕರಂದ್ಲಾಜೆ ಮಹತ್ವದ ಪಾತ್ರ ವಹಿಸಿದ್ದರು. ಪ್ರಧಾನಿ  ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿಯ ಸಿದ್ದಾಂತಗಳಿಂದ ಪ್ರಭಾವಿತರಾಗಿ ಬಿಜೆಪಿಯ ಸದಸ್ಯತ್ವನ್ನು ಸ್ವೀಕರಿಸಿರುವ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಪಕ್ಷಕ್ಕೆ ಹಾರ್ದಿಕ ಸ್ವಾಗತವನ್ನು ಕೋರಿದ್ದಾರೆ.

ಉತ್ತರ ಪ್ರದೇಶದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವರ ಉತ್ಸಾಹ-ಹುಮ್ಮಸ್ಸು ಉತ್ತರಪ್ರದೇಶದಲ್ಲಿ ಪಕ್ಷವನ್ನು ಇನಷ್ಟು ಬಲಿಷ್ಠಗೊಳಿಸಲು ಸಹಾವಾಗಲಿದೆ ಎಂದು ಶೋಭಾ ಕರಂದ್ಲಾಜೆಯವರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.