ಆಘಾತಕಾರಿ ಪ್ರಕರಣ: 50 ರೂ. ಕದ್ದಿದ್ದಕ್ಕೆ ಮಗನನ್ನೇ ಕೊಂದ ಅಪ್ಪ!
Team Udayavani, Jan 1, 2022, 7:30 AM IST
ಮುಂಬೈ: ಹಣ ಕದ್ದ ಎನ್ನುವ ಕಾರಣಕ್ಕೆ ತಂದೆಯೊಬ್ಬ 10 ವರ್ಷದ ಮಗನನ್ನೇ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ವಗೋಭಾ ನಗರದ ನಿವಾಸಿಯಾಗಿರುವ ಸಂದೀಪ್ ಮಗನನ್ನು ಕೊಂದಿರುವ ಆರೋಪಿ. ಸಂದೀಪ್ನ ಮಗ ಗುರುವಾರದಂದು ಅಪ್ಪನ ಜೇಬಿನಲ್ಲಿದ್ದ 50 ರೂ. ಕದ್ದಿದ್ದನಂತೆ. ಆ ಹಿನ್ನೆಲೆಯಲ್ಲಿ ಆತ ಮಗನಿಗೆ ಸಾಯುವಷ್ಟು ಹೊಡೆದಿದ್ದಾನೆ.
ಈ ವಿಚಾರವನ್ನು ಅಕ್ಕ-ಪಕ್ಕದ ಮನೆಯವರು ಪೊಲೀಸರಿಗೆ ಮುಟ್ಟಿಸಿದ್ದಾರೆ. ಪೊಲೀಸರು ಮನೆಗೆ ಬಂದು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವುದರೊಳಗೆ ಆತ ಅಸುನೀಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಂದೆಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ ಮತ್ತು ಆತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಬುಲೆಟ್ ಟ್ರೈನ್ಗೆ “ಚರಕ’ದ ಸ್ಪರ್ಶ ಮಾರ್ಗದುದ್ದಕ್ಕೂ ಸೋಲಾರ್ ಶಕ್ತಿಯ ಬಳಕೆಗೆ ತೀರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ