ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ಮೊರೆತ; ಏಳು ಮಂದಿ ಸಾವು


Team Udayavani, Jan 24, 2023, 8:36 AM IST

ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ಮೊರೆತ; ಏಳು ಮಂದಿ ಸಾವು

ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ ಗುಂಡಿನ ದಾಳಿ ಪ್ರಕರಣಗಳು ಮುಂದುವರಿದಿದ್ದು, ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಸಿಟಿ ಆಫ್ ಹಾಲ್ಫ್ ಮೂನ್ ಬೇಯಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇದು ಮೂರು ದಿನದ ಅಂತರದಲ್ಲಿ ನಡೆದ ಎರಡನೇ ದಾಳಿಯಾಗಿದೆ.

ಯುಎಸ್ ಮಾಧ್ಯಮ ವರದಿಯ ಪ್ರಕಾರ ಶೂಟಿಂಗ್ ನಲ್ಲಿ ಚೈನಿಸ್ ಕೆಲಸಗಾರರನ್ನು ಹತ್ಯೆ ಮಾಡಲಾಗಿದೆ. ಶಂಕಿತ ಆರೋಪಿಯನ್ನು 67 ವರ್ಷದ ಜಾವೊ ಚುನಿಲ್ ಎಂದು ಗುರಿತಿಸಲಾಗಿದೆ. ಆತ ತನ್ನ ಸಹ ಕೆಲಸಗಾರರನ್ನು ಗುಂಡಿಕ್ಕಿ ಹತ್ಯೆ ಮಾಡಿ ಸ್ಥಳದಲ್ಲಿ ಪರಾರಿಯಾಗಿದ್ದಾನೆ.

“ಶಂಕಿತ ಆರೋಪಿ ಬಂಧನದಲ್ಲಿದ್ದಾನೆ. ಈ ಸಮಯದಲ್ಲಿ ಸಮುದಾಯಕ್ಕೆ ಯಾವುದೇ ಬೆದರಿಕೆ ಇಲ್ಲ” ಎಂದು ಸ್ಯಾನ್ ಮಾಟಿಯೊ ಕೌಂಟಿ ಶೆರಿಫ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಹಾಫ್ ಮೂನ್ ಬೇ ಸಬ್ ಸ್ಟೇಷನ್ ನ ವಾಹನ ನಿಲುಗಡೆ ಸ್ಥಳದಲ್ಲಿ ಆತನ ವಾಹನದಲ್ಲಿ ಪತ್ತೆಯಾದ ನಂತರ ಬಂದೂಕುಧಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತನ ಕಾರಿನಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

ಎರಡು ದಿನದ ಹಿಂದೆ ಕ್ಯಾಲಿಫೋರ್ನಿಯಾದ ಮಾಂಟೆಸರಿ ಪಾರ್ಕ್ ನಲ್ಲಿ ಚೈನೀಸ್ ಹೊಸ ವರ್ಷದ ಆಚರಣೆ ವೇಳೆ 72 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅದರಲ್ಲಿ ಹತ್ತು ಮಂದಿ ಮೃತರಾಗಿದ್ದರು.

ಟಾಪ್ ನ್ಯೂಸ್

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.