ಕೇರಳ: ಶಬರಿಮಲೆ ಯಾತ್ರಾರ್ಥಿಗಳ ಕುರಿತ ಸಿನಿಮಾ ಹೊಗಳಿದ್ದಕ್ಕೆ ಅಂಗಡಿ ಧ್ವಂಸ!
ಆಸೆಯನ್ನು ಹೊಂದಿರುವ ಪುಟ್ಟ ಹಳ್ಳಿಯ ಕಥೆಯನ್ನೊಳಗೊಂಡಿದೆ ಮಲಿಕಪ್ಪುರಂ ಸಿನಿಮಾ.
Team Udayavani, Jan 4, 2023, 5:33 PM IST
ಮಲಪ್ಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ಕುರಿತ ಸಿನಿಮಾವನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅಪ್ ಡೇಟ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕೆಲವು ವ್ಯಕ್ತಿಗಳು ಸಿಪಿಐ ಸ್ಥಳೀಯ ಮುಖಂಡ ಪ್ರಗೀಲೇಶ್ ಎಂಬವರ ಅಂಗಡಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದ್ದು, ಇದು ತಡವಾಗಿ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆದ ಸ್ಕೂಟಿ; ಲಾರಿ ಹರಿದು ಯುವತಿ ದಾರುಣ ಅಂತ್ಯ
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿನ ಸಿ.ಪ್ರಗೀಲೇಶ್ ಮಾಲೀಕತ್ವದ ಲೈಟ್ ಆ್ಯಂಡ್ ಸೌಂಡ್ ಸರ್ವೀಸ್ ಅಂಗಡಿಯೊಂದನ್ನು ಜನವರಿ 1ರಂದು ರಾತ್ರಿ ಧ್ವಂಸಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
“ಮಲಿಕಪ್ಪುರಂ” ಸಿನಿಮಾವನ್ನು ಹೊಗಳಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ನಂತರ ಸಿಪಿಐ ಮುಖಂಡ ಪ್ರಗೀಲೇಶ್ ಅವರ ಅಂಗಡಿ ಮೇಲೆ ದಾಳಿ ನಡೆಸುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಒಡ್ಡಿದ್ದರು.
ನಟ ಉನ್ನಿ ಮುಕುಂದನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದಲ್ಲಿ ಶಬರಿಮಲೆಗೆ ಭೇಟಿ ನೀಡಿ ಅಯ್ಯಪ್ಪ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಬೇಕೆಂಬ ಬಲವಾದ ಆಸೆಯನ್ನು ಹೊಂದಿರುವ ಪುಟ್ಟ ಹಳ್ಳಿಯ ಕಥೆಯನ್ನೊಳಗೊಂಡಿದೆ ಮಲಿಕಪ್ಪುರಂ ಸಿನಿಮಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ