ಆಕ್ಸಿಜನ್‌ ಕೊರತೆ ಸಾವು ಪಂಜಾಬ್‌ನಲ್ಲಿ ಮಾತ್ರ!

ಲೋಕಸಭೆಯಲ್ಲಿ ಕೇಂದ್ರ ಸಚಿವ ಮಾಹಿತಿ

Team Udayavani, Dec 4, 2021, 6:50 AM IST

ಆಕ್ಸಿಜನ್‌ ಕೊರತೆ ಸಾವು ಪಂಜಾಬ್‌ನಲ್ಲಿ ಮಾತ್ರ!

ಹೊಸದಿಲ್ಲಿ: ದೇಶದಲ್ಲಿ ಕೊರೊನಾ 2ನೇ ಅಲೆಯ ವೇಳೆ ಆಮ್ಲಜನಕದ ಕೊರತೆಯಿಂದ ಪಂಜಾಬ್‌ನಲ್ಲಿ ಮಾತ್ರ ನಾಲ್ವರು ಮೃತಪಟ್ಟಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಶುಕ್ರವಾರ ಮಾಹಿತಿ ನೀಡಿದ್ದಾರೆ.

ಆಕ್ಸಿಜನ್‌ ಅಭಾವದಿಂದಾದ ಸಾವಿನ ಬಗ್ಗೆ ಮಾಹಿತಿ ಕೇಳಲಾಗಿದ್ದು, ಒಟ್ಟು 19 ರಾಜ್ಯಗಳು ಪ್ರತಿಕ್ರಿಯೆ ನೀಡಿವೆ. ಈ ಪೈಕಿ ಪಂಜಾಬ್‌ನಲ್ಲಿ ಮಾತ್ರ ನಾಲ್ವರು ಸಾವಿಗೀಡಾಗಿದ ಮಾಹಿತಿ ಬಂದಿದೆ. ಉಳಿದ ರಾಜ್ಯಗಳಲ್ಲಿ ಇಂಥ ಸಾವು ಸಂಭವಿಸಿದ ವರದಿಯಿಲ್ಲ ಎಂದೂ ಅವರು ತಿಳಿಸಿದ್ದಾರೆ. ಜತೆಗೆ ವಿಪಕ್ಷಗಳ ವಿರುದ್ಧ ಕಿಡಿಕಾರಿದ ಅವರು, “ಸಾವಿನ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಇನ್ನಾದರೂ ನಿಲ್ಲಿಸಿ’ ಎಂದಿದ್ದಾರೆ. 2ನೇ ಅಲೆಯ ವೇಳೆ ಕೇಂದ್ರ ಸರಕಾರವು ಆಕ್ಸಿಜನ್‌ ಲಭ್ಯತೆಗೆ ಎಲ್ಲ ರೀತಿಯಲ್ಲೂ ಪ್ರಯತ್ನಪಟ್ಟಿದೆ. ಆದರೂ, ಕೆಲವು ರಾಜಕೀಯ ಮಾಡುತ್ತಿದ್ದರು ಎಂದಿದ್ದಾರೆ.

ವಿಪಕ್ಷ-ಬಿಜೆಪಿ ಮುಖಾಮುಖಿ: ಸಂಸತ್‌ಭವನದ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿರುವ ಅಮಾನತು ಗೊಂಡ 12 ಮಂದಿ ರಾಜ್ಯಸಭೆ ಸದಸ್ಯರು ಮತ್ತು ಬಿಜೆಪಿ ಸದಸ್ಯರು ಮುಖಾಮುಖಿಯಾದ ಘಟನೆ ಶುಕ್ರವಾರ ನಡೆದಿದೆ. ಸದನದ ಒಳಗೆ “ಅಸಾಂವಿಧಾನಿಕ ನಡವಳಿಕೆ’ ಖಂಡಿಸಿ ಬಿಜೆಪಿ ಸದಸ್ಯರು ಕೂಡ ಫ‌ಲಕ ಗಳನ್ನು ಹಿಡಿದುಕೊಂಡು ಗಾಂಧಿ ಪ್ರತಿಮೆ ಬಳಿ ಬಂದಿದ್ದಾರೆ. ಈ ವೇಳೆ ಎರಡೂ ಕಡೆ ಸ್ವಲ್ಪಮಟ್ಟಿಗೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ:ತಂತ್ರಜ್ಞಾನ ಅಳವಡಿಕೆಯಲ್ಲಿ ನಾವು ದ್ವಿತೀಯ: ಪ್ರಧಾನಿ ಮೋದಿ

ಸಂಸತ್‌ ಮುಖ್ಯಾಂಶಗಳು
-ಶಿಕ್ಷಣ ಸಂಸ್ಥೆಯಲ್ಲಿ ಕಡ್ಡಾಯ ಭಗವದ್ಗೀತೆ ಕಲಿಕೆ, ಥಳಿಸಿ ಹತ್ಯೆಯಿಂದ ರಕ್ಷಣೆ ಸೇರಿ 153 ಖಾಸಗಿ ಸದಸ್ಯರ ಮಸೂದೆ‌ ಲೋಕಸಭೆಯಲ್ಲಿ ಮಂಡನೆ
-ರೈಲು ನಿಲ್ದಾಣಗಳ ಖಾಸಗೀಕರಣ ಪ್ರಸಾವ‌ ಸರಕಾರದ ಮುಂದಿಲ್ಲ. ಖಾಸಗಿಯವರ ಲೈಸೆನ್ಸ್‌ ಅವಧಿ ಮುಗಿದ ಕೂಡಲೇ ಸ್ಟೇಶನ್‌ ಮರು ಅಭಿವೃದ್ಧಿಗಾಗಿ ನೀಡಿದ್ದ ಭೂಮಿಯನ್ನು ವಾಪಸ್‌ ಪಡೆಯಲಾಗುತ್ತದೆ: ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌
-ಸಿಬಿಐ, ಇಡಿ ಮುಖ್ಯಸ್ಥರ ಸೇವಾವಧಿ ವಿಸ್ತರಣೆ ಮಸೂದೆ‌ ಮಂಡನೆ
-ಎಂಎಸ್‌ಪಿ, ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ‌ ನಾಯಕರು ನೀಡಿದ್ದ ನೋಟಿಸ್‌ ತಿರಸ್ಕರಿಸಿದ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.