ಜನ್ಮಸ್ಥಾನಕ್ಕೆ ಹಕ್ಕುಗಳು ಇರಬಾರದೇ?: ಸುಪ್ರೀಂ
Team Udayavani, Sep 14, 2019, 5:12 AM IST
ಹೊಸದಿಲ್ಲಿ: ಅಯೋಧ್ಯೆ ಶ್ರೀರಾಮನ ಜನ್ಮಸ್ಥಳ ಅಲ್ಲವೆಂದು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸುತ್ತಿರುವ ಮುಸ್ಲಿಂ ಸಂಘಟನೆಗಳಿಗೆ ಶುಕ್ರವಾರ ನ್ಯಾಯಪೀಠ ಕೆಲವೊಂದು ಚುರುಕಿನ ಪ್ರಶ್ನೆಗಳನ್ನು ಕೇಳಿತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನೊಳಗೊಂಡ ಐವರು ಸದಸ್ಯರ ನ್ಯಾಯಪೀಠ “ಆಸ್ತಿಯ ಹಕ್ಕಿನಲ್ಲಿ ಇರುವಂತೆ ಶ್ರೀರಾಮನ ಜನ್ಮಸ್ಥಾನದ ವಿಚಾರದಲ್ಲಿ ಏಕೆ ಕಾನೂನಾತ್ಮಕ ಹಕ್ಕುಗಳು ಇರಬಾರದು’ ಎಂದು ಪ್ರಶ್ನೆ ಮಾಡಿತು. ಮುಸ್ಲಿಂ ಸಂಘಟನೆಗಳ ಪರ ವಾದಿಸಿದ ರಾಜೀವ್ ಧವನ್ ಜನ್ಮಸ್ಥಾನವನ್ನು ಪ್ರಕರಣದಲ್ಲಿ ಸೇರಿಸುವುದರ ವಿರುದ್ಧ ಪ್ರಬಲವಾಗಿ ಆಕ್ಷೇಪ ಮಾಡಿದರು.
ಅವಧಿ ವಿಸ್ತರಣೆ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ನ ನ್ಯಾಯಾಧೀಶರ ಕರ್ತವ್ಯದ ಅವಧಿಯನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶ ಸರಕಾರ ಶುಕ್ರವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ. ಸೆ.30ಕ್ಕೆ ಹಾಲಿ ಜಡ್ಜ್ ಸುರೇಂದ್ರ ಕುಮಾರ್ ಯಾದವ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಅವರು ಸುಪ್ರೀಂಕೋರ್ಟ್ಗೆ ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ