ಶ್ರದ್ಧಾ ಕೊಲೆ: ಆಫ್ತಾಬ್ ಪೂನಾವಾಲಾನ ಫ್ಲಾಟ್ನಿಂದ ಐದು ಚಾಕು ವಶಕ್ಕೆ
Team Udayavani, Nov 25, 2022, 6:31 AM IST
ನವದೆಹಲಿ: ಶ್ರದ್ಧಾ ಕೊಲೆ ಪ್ರಕರಣ ಸಂಬಂಧ ಆರೋಪಿ ಆಫ್ತಾಬ್ ಪೂನಾವಾಲಾನ ನವದೆಹಲಿಯ ಛತರ್ಪುರದಲ್ಲಿನ ಫ್ಲಾಟ್ನಿಂದ ಐದು ಚಾಕುಗಳನ್ನು ದೆಹಲಿ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಇವುಗಳನ್ನು ಬಳಸಲಾಗಿ ದೆಯೇ ಎಂಬುದನ್ನು ಪತ್ತೆಹಚ್ಚಲು ಚಾಕು ಗಳನ್ನು ದೆಹಲಿಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಅಫ್ತಾಬ್ ಶ್ರದ್ಧಾ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಬಳಸಿರುವ ಗರಗಸ ಈವರೆಗೆ ಸಿಕ್ಕಿಲ್ಲ.
ಸಿಗರೇಟ್ನಿಂದ ಸುಟ್ಟಿದ್ದ
“2021ರಲ್ಲಿ ಅಫ್ತಾಬ್ ಸಿಗರೇಟ್ನಿಂದ ಶ್ರದ್ಧಾಳ ಬೆನ್ನು ಮತ್ತು ಇತರೆ ಭಾಗಗಳನ್ನು ಸುಟ್ಟು ಹಿಂಸೆ ನೀಡಿದ್ದ. ಶ್ರದ್ಧಾ ಈ ವಿಷಯವನ್ನು ತನ್ನ ಆಪ್ತ ವಲಯದ ಮಹಿಳಾ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಳು. ಇದನ್ನು ಕೇಳಿ ನಮಗೆ ಬೇಸರವಾಗಿತ್ತು,’ ಎಂದು ಶ್ರದ್ಧಾ ಸ್ನೇಹಿತ ರಜತ್ ಶುಕ್ಲಾ ಗುರುವಾರ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ