ಶ್ರದ್ಧಾ, ಶಿಲ್ಪಾ ಸ್ನೇಹಿತರು: ಸುಖೇಶ್ ಚಂದ್ರಶೇಖರ್ ವಂಚನೆ ಪ್ರಕರಣ ರೋಚಕ ತಿರುವು
Team Udayavani, Dec 19, 2021, 8:45 PM IST
ನವದೆಹಲಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನವದೆಹಲಿಯ ತಿಹಾರ್ ಜೈಲಿನಲ್ಲಿರುವ ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣ ಪ್ರತಿದಿನ ರೋಚಕ ತಿರುವು ಪಡೆದುಕೊಳ್ಳುತ್ತಿದೆ.
ಇದೀಗ ಪ್ರಕರಣದಲ್ಲಿ ನಟಿಯರಾದ ಶ್ರದ್ಧಾ ಕಪೂರ್, ಶಿಲ್ಪಾ ಶೆಟ್ಟಿ ಹಾಗೂ ನಟ ಕಾರ್ತಿಕ್ ಆರ್ಯನ್ ಹೆಸರೂ ಕೇಳಿಬಂದಿದೆ.
2015ರಿಂದಲೇ ನಟಿ ಶ್ರದ್ಧಾ ಕಪೂರ್ ಜೊತೆ ಸ್ನೇಹವಿರುವುದಾಗಿ ಸುಖೇಶ್ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಎದುರು ಹೇಳಿಕೊಂಡಿದ್ದಾನೆ.
ಕಾರ್ತಿಕ್ ಆರ್ಯನ್ ನಟಿಸಿರುವ “ಕ್ಯಾಪ್ಟನ್ ಇಂಡಿಯಾ’ ಸಿನಿಮಾಕ್ಕೆ ತಾನು ಸಹ-ನಿರ್ಮಾಪಕನಾಗುವ ಯೋಜನೆ ಹಾಕಿಕೊಂಡಿದ್ದಾಗಿಯೂ ಆತ ಹೇಳಿಕೊಂಡಿದ್ದಾನೆ.
ಇದನ್ನೂ ಓದಿ:ಪ್ರೀತಿ ನಿರಾಕರಿಸಿದಕ್ಕೆ ಬೆಂಕಿ ಹಚ್ಚಿ ತಾನೂ ಜೀವ ಕಳೆದುಕೊಂಡ!
ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲಿನಲ್ಲಿದ್ದಾಗ, ಕುಂದ್ರಾ ಜಾಮೀನು ವಿಚಾರದಲ್ಲಿ ಶಿಲ್ಪಾ ಅವರನ್ನೂ ಸಂಪರ್ಕಿಸಿದ್ದಾಗಿ ಆತ ಹೇಳಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ