ಮರ್ಯಾದಾ ಪುರುಷೋತ್ತಮನ ಭವ್ಯ ಮಂದಿರಕ್ಕೆ ಭಕ್ತರಿಂದ ಹರಿದು ಬಂತು ಕೋಟಿ ಕೋಟಿ ಹಣ..!
ದೇಣಿಗಾಗಿ ದೇಶದಾದ್ಯಂತ 4 ಲಕ್ಷ ಗ್ರಾಮಗಳು 11 ಕೋಟಿ ಕುಟುಂಬವನ್ನು ತಲುಪುವ ಗುರಿ ನಮ್ಮದಿದೆ
Team Udayavani, Feb 13, 2021, 3:50 PM IST
ಅಯೋಧ್ಯೆ: ಮರ್ಯಾದಾ ಪುರುಷೋತ್ತಮ ರಾಮನ ಮಂದಿರ ನಿರ್ಮಾಣಕ್ಕಾಗಿ ದೇಶವ್ಯಾಪಿ ಭಕ್ತರು ಭಾರಿ ಬೆಂಬಲವನ್ನು ಸೂಚಿಸಿದ್ದಾರೆ. ನಿರ್ಮಾಣ ಕಾರ್ಯಕ್ಕಾಗಿ ಇದುವರೆಗೆ ಭಕ್ತರಿಂದ ಸಂಗ್ರಹಿಸಿದ ಹಣ 1,511 ಕೋಟಿಗೆ ಮುಟ್ಟಿದೆ ಎಂದು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಖಜಾಂಜಿ ಸ್ವಾಮಿ ಗೋವಿಂದ ದೇವಗಿರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜನವರಿ 15 ರಿಂದ ದೇಶವ್ಯಾಪಿ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹವಾಗುತ್ತಿದೆ. ಫೆಬ್ರವರಿ 27ರ ತನಕ ರಾಮ ಭಕ್ತರಿಂದ ದೆಣಿಗೆ ಸಂಗ್ರಹಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ದೇಣಿಗಾಗಿ ದೇಶದಾದ್ಯಂತ 4 ಲಕ್ಷ ಗ್ರಾಮಗಳು 11 ಕೋಟಿ ಕುಟುಂಬವನ್ನು ತಲುಪುವ ಗುರಿ ನಮ್ಮದಿದೆ. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮನ ಮಂದಿರಕ್ಕೆ ದೇಣಿಗೆ ನೀಡಲು ಜನರು ಕಾತುರರಾಗಿದ್ದಾರೆ. ಜನರಿಗೆ ಇಂತಹದ್ದೊಂದು ಸತ್ಕಾರ್ಯ ಕಾರ್ಯ ಮಾಡುವುದಕ್ಕೆ 492 ವರ್ಷಗಳ ನಂತರ ಅವಕಾಶ ಒದಗಿ ಬಂದಿದೆ ಎಂದು ಅವರು ಸಂತೋಷ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ