ಶುಭೇಂದ್ರರಾವ್ ಸಿತಾರ್ ಮುರಿದ ಏರಿಂಡಿಯಾ
Team Udayavani, Nov 2, 2019, 11:32 PM IST
ಮುಂಬಯಿ: ಭಾರತದ ಖ್ಯಾತ ಸಿತಾರ್ ವಾದಕ ಶುಭೇಂದ್ರ ರಾವ್ ಅವರು ಏರ್ಇಂಡಿಯಾ ತಮ್ಮ ಸಿತಾರ್ ಮುರಿದು ಹಾಕಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ. ಏರಿಂಡಿಯಾ ಸಿಬಂದಿಗೆ ಸಂಗೀತ ಪರಿಕರವನ್ನು ಎಷ್ಟು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ತಿಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಬರೆದಿರುವ ಅವರು, “ನನ್ನ ಸಿತಾರನ್ನು ಮತ್ತೂಮ್ಮೆ ಹಾನಿಗೀಡು ಮಾಡಲಾಗಿದೆ. ಈ ಬಾರಿ ಅದಕ್ಕೆ ಹಾನಿ ಮಾಡಿದ್ದು ನಮ್ಮ ಏರ್ಇಂಡಿಯಾ ಸಿಬಂದಿ. ಕಾರ್ಯಕ್ರಮವೊಂದರ ಸಲುವಾಗಿ ನ್ಯೂಯಾರ್ಕ್ಗೆ ಬಂದಿಳಿದೆ. ನೋಡುವಾಗ, ಸಿಬಂದಿ ಇದನ್ನು ಮಧ್ಯ ಸೀಳುವಂತೆ ಮುರಿದುಹಾಕಿದ್ದಾರೆ’ ಎಂದು ಅವರು ಬರೆದಿದ್ದಾರೆ. ಜೊತೆಗೆ ಚೇಂಜ್ ಆರ್ಗ್ನಲ್ಲಿ ವಿಮಾನ ಸಿಬಂದಿ ವಿರುದ್ಧ ಜನಾಭಿಪ್ರಾಯ ಸಂಗ್ರಹಿಸಲೂ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?