ಕಾಶ್ಮೀರದ ಪೂರ್ವಜರ ಗ್ರಾಮದಲ್ಲಿ ಹತ ಸಂಪಾದಕ ಬುಖಾರಿ ಅಂತ್ಯಕ್ರಿಯೆ
Team Udayavani, Jun 15, 2018, 12:19 PM IST
ಖೀರಿ, ಜಮ್ಮು ಕಾಶ್ಮೀರ : ಉಗ್ರರಿಂದ ನಿನ್ನೆ ಹತರಾಗಿದ್ದ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಮುಖ್ಯ ಸಂಪಾದಕ ಶುಜಾತ್ ಬುಖಾರಿ ಅವರ ಅಂತ್ಯಕ್ರಿಯೆ ಇಂದು ಶುಕ್ರವಾರ ಬೆಳಗ್ಗೆ ಅವರ ಪೂರ್ವಜರ ಗ್ರಾಮದಲ್ಲಿ ನಡೆಯಿತು.
ಶುಜಾತ್ ಅವರು ಸ್ನೇಹಿತರು, ಬಂಧುಗಳು, ಅಭಿಮಾನಿಗಳು, ಹಿತೈಷಿಗಳು ಸುರಿಯುವ ಮಳೆಯನ್ನು ಲೆಕ್ಕಿಸದೆ ಭಾರೀ ಸಂಖ್ಯೆಯಲ್ಲಿ ಶವ ಮೆರವಣಿಗೆಯಲ್ಲಿ ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು. ಬಾರಾಮುಲ್ಲಾ ಜಿಲ್ಲೆಯ ಪುಟ್ಟ ಗ್ರಾಮವಾಗಿರುವ ಇಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿರುವುದು ಇದೇ ಮೊದಲು ಎನ್ನಲಾಗಿದೆ.
ರಾಜ್ಯದ ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲ , ಪಿಡಿಪಿ ಹಾಗೂ ಬಿಜೆಪಿಯ ಸಚಿವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಭಾರೀ ಸಂಖ್ಯೆಯ ಜನರ ಜಮಾವಣೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ