ಎಲ್ಲ ಮದ್ರಸಗಳನ್ನು ಮುಚ್ಚಿ : ಪ್ರಧಾನಿಗೆ UP Shia Waqf Board ಆಗ್ರಹ


Team Udayavani, Jan 22, 2019, 6:27 AM IST

rizvi-modi-700.jpg

ಲಕ್ನೋ : ‘ದೇಶದಲ್ಲಿನ ಎಲ್ಲ ಮದ್ರಸಗಳನ್ನು ಮುಚ್ಚಿಬಿಡಿ; ಈ ಮದ್ರಸಗಳಲ್ಲಿ ಐಸಿಸ್‌ ಸಿದ್ಧಾಂತಗಳನ್ನು ಮಕ್ಕಳ ಮನಸ್ಸಿನಲ್ಲಿ ತುಂಬಲಾಗುತ್ತಿದೆ’ ಎಂದು ಉತ್ತರ ಪ್ರದೇಶ ಶಿಯಾ ವಕ್‌ಫ್ ಮಂಡಳಿ ಅಧ್ಯಕ್ಷ ವಸೀಂ ರಿಜ್ವಿ ಅವರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ರ ಮೂಲಕ ಆಗ್ರಹಿಸಿದ್ದಾರೆ. 

ರಿಜ್ವಿ ಅವರ ಈ ಮಾತುಗಳು ಮುಸ್ಲಿಂ ಮತ ಪಂಡಿತ, ಮುಲ್ಲಾಗಳನ್ನು ತೀವ್ರವಾಗಿ ಕೆರಳಿಸುವುದು ನಿಶ್ಚಿತವೆಂದು ತಿಳಿಯಲಾಗಿದೆ.

‘ಒಂದು ವೇಳೆ  ದೇಶದಲ್ಲಿನ ಮದ್ರಸಗಳನ್ನು ಮುಚ್ಚದಿದ್ದಲ್ಲಿ ಮುಂದಿನ 15 ವರ್ಷಗಳಲ್ಲಿ ದೇಶದ ಮುಸ್ಲಿಂ ಜನಸಂಖ್ಯೆಯ ಅರ್ಧಾಂಶಕ್ಕೂ ಹೆಚ್ಚು ಮಂದಿ ಐಸಿಸ್‌ ಬೆಂಬಲಿಗರಾಗುವುದು ನಿಶ್ಚಿತ. ಯಾವುದೇ ಸಿದ್ಧಾಂತ, ಅಭಿಯಾನಗಳನ್ನು ಹರಡಲು ಮಕ್ಕಳನ್ನೇ ಗುರಿ ಇರಿಸುವುದು ವಿಶ್ವಾದ್ಯಂತ ಕಂಡು ಬರುತ್ತಿದೆ. ಅಂತೆಯೇ ವಿಶ್ವಾದ್ಯಂತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ಐಸಿಸ್‌ ತನ್ನ ಭದ್ರಕೋಟೆಯನ್ನು ನಿರ್ಮಿಸುವುದನ್ನು ಕೂಡ ಕಾಣಬಹುದಾಗಿದೆ’ ಎಂದು ರಿಜ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. 

‘ಮದ್ರಸಕ್ಕೆ ಹೋಗುವ ಮುಸ್ಲಿಂ ಮಕ್ಕಳು ಸಮಾಜದ ಮುಖ್ಯ ವಾಹಿನಿಯಿಂದ ಬೇರ್ಪಡುತ್ತಾರೆ. ಅವರನ್ನು ಔಪಚಾರಿಕ ಶಿಕ್ಷಣದಿಂದ ದೂರ ಇರಿಸಲಾಗುತ್ತದೆ. ಇತರ ಧರ್ಮಗಳಿಂದಲೂ ಅವರು ದೂರವಾಗುತ್ತಾರೆ. ಇಸ್ಲಾಮಿಕ್‌ ಶಿಕ್ಷಣದ ನೆಪದಲ್ಲಿ ಮುಸ್ಲಿಂ ಮಕ್ಕಳ ಮನಸ್ಸಿನಲ್ಲಿ ಉಗ್ರವಾದವನ್ನು ತುಂಬಲಾಗುತ್ತಿದೆ; ಇದು ನಮ್ಮ ಮುಸ್ಲಿಂ ಮಕ್ಕಳಿಗೂ ದೇಶಕ್ಕೂ ಮಾರಕವಾಗಿರುತ್ತದೆ’ ಎಂದು ರಿಜ್ವಿ ತಮ್ಮ ಪತ್ರದಲ್ಲಿ ಎಚ್ಚರಿಸಿದ್ದಾರೆ.

‘ಆದುದರಿಂದ ಮದ್ರಸಗಳನ್ನು ಪ್ರಾಥಮಿಕ ಮಟ್ಟದಲ್ಲೇ ಮುಚ್ಚಬೇಕು. ಶಾಲೆಗಳಲ್ಲಿ ಔಪಚಾರಿಕ ಶಿಕ್ಷಣ ಪಡೆದು ಹೊರಬಂದ ಬಳಿಕ ಮುಸ್ಲಿಂ ತರುಣರು ತಮ್ಮ ಧರ್ಮ, ಸಂಸ್ಕೃತಿಯಯ ಬಗ್ಗೆ ಹೆಚ್ಚಿನದನ್ನು ತಿಳಿಯುವ ಬಯಕೆ ಹೊಂದಿದರೆ ಆಗ ಅವರು ಮದ್ರಸಗಳನ್ನು ಸೇರಬಹುದು’ ಎಂದು ರಿಜ್ವಿ ಹೇಳಿದ್ದಾರೆ. 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.