ಕೋವಿಡ್ ಕಾಟ : ದೋಣಿಯಲ್ಲೇ ಗಾಯಕನ ಸೆಲ್ಫ್ ಕ್ವಾರೆಂಟೈನ್
Team Udayavani, Apr 4, 2020, 4:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋಲ್ಕತಾ: ಕೋವಿಡ್ 19 ವೈರಸ್ ಕಾಟದಿಂದಾಗಿ ಮನೆಗಳಲ್ಲೋ, ಆಸ್ಪತ್ರೆಗಳಲ್ಲೋ ಇರುವಂತಾಗಿದೆ. ಆದರೆ, ಪಶ್ಚಿಮ ಬಂಗಾಳದ ಹಿರಿಯ ಗಾಯಕರೊಬ್ಬರು ಲಾಕ್ ಡೌನ್ ಆಗಿರುವುದರಿಂದ ದೋಣಿಯನ್ನೇ ಪ್ರತ್ಯೇಕ ಮನೆಯನ್ನಾಗಿಸಿಕೊಂಡಿದ್ದಾರೆ.
ನಬದ್ವೀಪ್ನ ನಿರಂಜನ್ ಹಾಲ್ದಾ ಎಂಬ ಗಾಯಕ, ಕಳೆದ ವಾರ ಸೋದರನ ಮನೆಗೆ ಹೋಗಿದ್ದರು. ಸುತ್ತಮುತ್ತ ಹಳ್ಳಿಗಳಲ್ಲಿ ಭಕ್ತಿಗೀತೆ ಕಾರ್ಯಕ್ರಮ ನೀಡುತ್ತಿರುವಾಗ ಪ್ರಧಾನಿ ಮೋದಿ ಅವರು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದರು. ಸೋದರನ ಮನೆಯಲ್ಲಿ ಜಾಗ ಇಲ್ಲದೆ ಕಾರಣ, ಸ್ಥಳೀಯ ಮುಖಂಡ ತಪನ್ ಬಿಸ್ವಾಸ್ ನೆರವಿನಿಂದ ದೋಣಿಯಲ್ಲೇ ಪ್ರತ್ಯೇಕವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ