ಸಿಂಗಲ್‌ ಪೇರೆಂಟ್‌ ಪುರುಷರಿಗೂ ಇನ್ನು ಸಿಗಲಿದೆ 730 ದಿನಗಳ ಪಾಲನಾ ರಜೆ


Team Udayavani, Dec 29, 2018, 12:30 AM IST

child-care-male.jpg

ನವದೆಹಲಿ: ಸಿಂಗಲ್‌ ಪೇರೆಂಟ್‌ ಆಗಿರುವಂಥ ಅಂದರೆ, ಮಗುವನ್ನು ತಾನೇ ಪೋಷಣೆ ಮಾಡುತ್ತಿರುವಂಥ ಸರ್ಕಾರಿ ಉದ್ಯೋಗದಲ್ಲಿರುವ ಪುರುಷರಿಗೂ ಇನ್ನು ಮುಂದೆ 730 ದಿನಗಳ ಪಾಲನಾ ರಜೆ ಸಿಗಲಿದೆ. ಮಗುವಿನ ಲಾಲನೆ, ಪಾಲನೆ ದೃಷ್ಟಿಯಿಂದ ಅದನ್ನು ನೀಡಲು ನಿರ್ಧರಿಸಲಾಗಿದೆ. ಇದುವರೆಗೆ ಈ ಸೌಲಭ್ಯ ಮಹಿಳಾ ಉದ್ಯೋಗಿಗಳಿಗೆ ಮಾತ್ರ ಸಿಗುತ್ತಿತ್ತು. ಮಹಿಳಾ ಉದ್ಯೋಗಿಗಳಿಗೆ ಮಗುವಿನ ಲಾಲನೆ, ಪಾಲನೆಗಾಗಿ ವರ್ಷದಲ್ಲಿ ಮೂರು ಬಾರಿ ರಜೆಗೆ ಅವಕಾಶ ಉಂಟು. 

ಕುತೂಹಲಕಾರಿ ವಿಚಾರವೆಂದರೆ ನಮ್ಮ ದೇಶದಲ್ಲಿ ಸಿಂಗಲ್‌ ಪೇರೆಂಟ್‌ ಆಗಿರುವ ಹಾಗೂ ಸರ್ಕಾರಿ ಉದ್ಯೋಗದಲ್ಲಿರುವ ಪುರುಷರ ಸಂಖ್ಯೆ ಬಹಳಷ್ಟು ಕಡಿಮೆಯಿದೆ. ಆದರೆ, ಸರ್ಕಾರದ ಈ ನಿರ್ಧಾರದಿಂದ ಮಗುವಿನ ಪಾಲನೆಯಲ್ಲಿ ತಾಯಿಯ ಜತೆ ತಂದೆಯ ಪಾತ್ರವೂ ಮಹತ್ವದ್ದು ಎಂಬ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಂತಾಗಿದೆ. ಈ ಬಗ್ಗೆ ಕೇಂದ್ರ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದ್ದು, ಇಲ್ಲಿ ಪುರುಷ “ಸಿಂಗಲ್‌’ ಪೇರೆಂಟ್‌ ಎಂಬ ವ್ಯಾಪ್ತಿಗೆ “ಅವಿವಾಹಿತ, ವಿಧುರ ಅಥವಾ ವಿಚ್ಛೇದಿತ ಸರ್ಕಾರಿ ಉದ್ಯೋಗದಲ್ಲಿರುವ ಪುರುಷರು’ ಸೇರುತ್ತಾರೆ. 7ನೇ ವೇತನ ಆಯೋಗದ ಶಿಫಾರಸಿನ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. 730 ದಿನಗಳ ರಜೆಯಲ್ಲಿ ಪೂರ್ತಿ ಸಂಬಳ ಪಾವತಿಸದೆ, ಶೇ.80ರಷ್ಟು ಮಾತ್ರ ನೀಡಲಾಗುತ್ತದೆ. ಮೊದಲ 365 ದಿನಗಳಿಗೆ ಪೂರ್ತಿ ವೇತನ ನೀಡಲಾಗುತ್ತದೆ ಎಂದು ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.