ಕೇಂದ್ರದ ಪರ ಬ್ಯಾಟಿಂಗ್ ಮಾಡಿದ ಶಕ್ತಿ ಸಿನ್ಹಾ
Team Udayavani, Aug 29, 2018, 5:01 PM IST
ಹೊಸದಿಲ್ಲಿ: ದಿಲ್ಲಿಯಲ್ಲಿ ನೆಹರು ಮ್ಯೂಸಿಯಂ ಸ್ಥಳದಲ್ಲಿ ದೇಶದ ಎಲ್ಲ ಪ್ರಧಾನಿಗಳ ಮ್ಯೂಸಿಯಂ ನಿರ್ಮಿಸುವ ಪ್ರಸ್ತಾವಕ್ಕೆ ಕಾಂಗ್ರೆಸ್ ಹಾಗೂ ವಿಪಕ್ಷಗಳ ಮುಖಂಡರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಮಧ್ಯೆಯೇ, ಎನ್ಎಂಎಂಎಲ್ ನಿರ್ದೇಶಕ ಶಕ್ತಿ ಸಿನ್ಹಾ ಕೇಂದ್ರದ ನಿರ್ಧಾರ ಸರಿ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಆಕ್ಷೇಪದಲ್ಲಿ ಹುರುಳಿಲ್ಲ. ಈ ಹಿಂದೆ ಮ್ಯೂಸಿಯಂಗಾಗಿ ಮೀಸಲಿಟ್ಟ ಜಾಗದ ಒಂದು ಭಾಗವನ್ನು ದೆಹಲಿ ಪೊಲೀಸ್ ಠಾಣೆ, ನೆಹರೂಗೆ ಸಂಬಂಧವಿಲ್ಲದ ತಾರಾಲಯವನ್ನು ಸ್ಥಾಪಿಸಿದಾಗ ನೆಹರುಗೆ ಅವಮಾನ ಮಾಡಿದಂತಾಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಪ್ರಧಾನಿಗಳ ಮ್ಯೂಸಿಯಂ ಸ್ಥಾಪಿಸುವುದರಿಂದ ನೆಹರು ಸ್ಮಾರಕದ ಗೌರವ ಇನ್ನೂ ಹೆಚ್ಚುತ್ತದೆ ಎಂದು ಸಿನ್ಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ