ಕಾಶ್ಮೀರ ಶಾಂತವಾಗಿದೆ; ಒಂದೇ ಒಂದು ಗುಂಡಿನ ಶಬ್ಧ ಈಗ ಕೇಳುತ್ತಿಲ್ಲ
Team Udayavani, Aug 11, 2019, 9:16 AM IST
ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ನಂತರ ಕಣಿವೆ ಉದ್ರಿಕ್ತ ಸ್ಥಿತಿಯಲ್ಲಿದೆ ಎಂಬ ಮಾಧ್ಯಮ ವರದಿಯನ್ನು ಪೊಲೀಸ್ ಮೂಲಗಳು ತಳ್ಳಿಹಾಕಿದ್ದು, ಕಳೆದೊಂದು ವಾರದಿಂದ ಜಮ್ಮು –ಕಾಶ್ಮೀರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ.
ಕಾಶ್ಮೀರ ಕಣಿವೆಯಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂಬ ವರದಿಗಳು ಕೆಲವು ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪೊಲೀಸ್ ಮೂಲಗಳು ಈ ಸ್ಪಷ್ಟನೆ ನೀಡಿದೆ.
“ಕಾಶ್ಮೀರ ಕಣಿವೆ ಶಾಂತವಾಗಿದೆ , ಜನರು ಸೇನೆಯೊಂದಿಗೆ ಸಹಕಾರ ನೀಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಕೆಲವು ನಿರ್ಭಂಧಗಳನ್ನು ನಿಧಾನವಾಗಿ ಸಡಿಲಿಸಲಾಗುತ್ತಿದೆ. ಒಂದು ವಾರದಿಂದ ಒಂದು ಬಾರಿ ಕೂಡಾ ಗುಂಡಿನ ಸದ್ದು ಕೇಳಿಸಿಲ್ಲ ಎಂದು ಪೋಲಿಸ್ ಮೂಲಗಳ ಖಚಿತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!