12ರ ಬಾಲಕಿಯ ಅಪಹರಣ, ಕೊಲೆ: ಆರು ಮಂದಿ ಸೆರೆ, ಜೈಲಿಗೆ
Team Udayavani, Apr 30, 2018, 5:06 PM IST
ಮುಜಫರನಗ, ಬಿಹಾರ : ಹನ್ನೆರಡು ವರ್ಷ ಪ್ರಾಯದ ಹುಡುಗಿಯೊಬ್ಬಳ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಂದು ಸೋಮವಾರ ಆರು ಮಂದಿಯನ್ನು ಬಂಧಿಸಿದ್ದು ನ್ಯಾಯಾಲಯ ಅವರನ್ನು ಜೈಲಿಗೆ ಕಳುಹಿಸಿದೆ.
ಬಂಧಿತ ಆರೋಪಿಗಳೆಂದರೆ ಶಾ ಆಲಂ ಶಬ್ಬು, ವಿಕ್ರಾಂತ್ ಶುಕ್ಲಾ, ಬೃಜೇಶ್ ಸಿಂಗ್,ರಾಜೇಶ್ ಕುಮಾರ್, ವಿಮಲ್ ಅಗ್ರವಾಲ್, ಅಭಯ್ ಗುಪ್ತಾ.
ಕಳೆದ ಶನಿವಾರ ರಾತ್ರಿ ಈ ಆರೋಪಿಗಳನ್ನು ಸಿಬಿಐ ಪಟ್ನಾದಲ್ಲಿನ ತನ್ನ ಪ್ರಧಾನ ಕಾರ್ಯಾಲಯಕ್ಕೆ ಪ್ರಶ್ನಿಸುವುದಕ್ಕಾಗಿ ಕರೆಸಿಕೊಂಡಿತ್ತು. ಅಂತೆಯೇ ಅವರನ್ನು ಅಲ್ಲಿ ಬಂಧಿಸಿತು ಎಂದು ಸಿಬಿಐ ವಕೀಲ ಎಚ್ ಎ ಖಾನ್ ತಿಳಿಸಿದ್ದಾರೆ.
ಆರೋಪಿಗಳನ್ನು ನಿನ್ನೆ ಭಾನುವಾರ ವಿಶೇಷ ಸಿಬಿಐ ನ್ಯಾಯಾಧೀಶ ಅಮಿತ್ ಕುಮಾರ್ ದೀಕ್ಷಿತ್ ಅವರೆದುರು ಅವರ ನಿವಾಸದಲ್ಲಿ ಹಾಜರುಪಡಿಸಿದಾಗ ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ