ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ…ಹಾರಿ ಹೋಯ್ತು ಮೂವರ ಪ್ರಾಣ
Team Udayavani, Mar 3, 2021, 10:20 PM IST
ಗುಜರಾತ್ : ಒಂದೇ ಕುಟುಂಬದ ಆರು ಜನ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ( ಮಾರ್ಚ್ 3) ಗುಜರಾತಿನ ವಡೋದರದಲ್ಲಿ ನಡೆದಿದೆ.
ವಡೋದರದ ಸಾಮಾ ಎನ್ನುವ ಪ್ರದೇಶ ಈ ದುರ್ಘಟನೆಗೆ ಸಾಕ್ಷಿಯಾಗಿದೆ. ಕೀಟನಾಶಕ ಸೇವಿಸಿ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ದುರಂತದಲ್ಲಿ ಮೂವರು ಅಸುನೀಗಿದ್ದಾರೆ. ಇನ್ನುಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಇಡೀ ಕುಟುಂಬ ಸಾವಿಗೆ ಶರಣಾಗಲು ಹೊರಟಿದ್ದ ಸುದ್ದಿ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಈ ಕುಟುಂಬ ಹಣಕಾಸಿನ ತೊಂದರೆ ಎದುರಿಸುತ್ತಿತ್ತು. ಇದೇ ಕಾರಣಕ್ಕೆ ಸಾವಿಗೆ ಶರಣಾಗಲು ಪ್ರಯತ್ನಿಸಿರಬಹುದು ಎಂದು ಸುತ್ತಮುತ್ತಲಿನ ಕುಟುಂಬಗಳು ಶಂಕಿಸಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರತ್ ರಾಥೋಡ್ ಮಾಧ್ಯಮಗಳಿಗೆ ಹೇಳಿದ್ದಾರೆ.
Gujarat: Six people of a family attempted mass suicide by consuming pesticide in Sama area of Vadodara. “Three of them have died, while others are undergoing treatment at a hospital. Their neighbours said their financial condition was weak,” says SP Bharat Rathod. pic.twitter.com/ctYBqnoZxr
— ANI (@ANI) March 3, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು