IAF ವಾಯುದಾಳಿ: ಪಂಜಾಬಿನ ಆರು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಣೆ
Team Udayavani, Feb 26, 2019, 11:27 AM IST
ಚಂಡೀಗಢ : ಭಾರತೀಯ ವಾಯು ಪಡೆ ಪಾಕಿಸ್ಥಾನದ ಮೇಲೆ ವೈಮಾನಿಕ ದಾಳಿ ನಡೆಸಿರುವುದನ್ನು ಅನುಸರಿಸಿ ಇದೀಗ ಪಂಜಾಬ್ ನ ಆರು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಕಟ್ಟೆಚ್ಚರ ಘೋಷಿಸಲಾಗಿರುವ ಆರು ಜಿಲ್ಲೆಗಳೆಂದರೆ ಫಿರೋಜ್ಪುರ, ತರಣ್ ತಾರಣ್, ಅಮೃತಸರ, ಗುರುದಾಸ್ಪುರ, ಪಠಾಣ್ಕೋಟ್, ಫಾಜಿಲ್ಕಾ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಅಲೋಕಿಸಲಾಯಿತು.
ಪಾಕ್ ಮೇಲಿನ ವಾಯು ದಾಳಿಗೆ ಪ್ರತಿದಾಳಿ ನಡೆಯಬಹುದೆಂಬ ಲೆಕ್ಕಾಚಾರದಲ್ಲಿ ರಾಜ್ಯದ ಆರು ಗಡಿ ಜಿಲ್ಲೆಗಳಲ್ಲಿ ಯಾವುದೇ ಸಂಭಾವ್ಯ ವಿಷಮ ಪರಿಸ್ಥಿತಿಯನ್ನು ನಿಭಾಯಿಸಲು ಕಟ್ಟೆಚ್ಚರ ಘೋಷಿಸಲಾಯಿತು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ