ಆಫ್ ಸೆಟ್ನಿಂದ ಕೌಶಲ ವೃದ್ಧಿ
Team Udayavani, Jul 16, 2019, 5:15 AM IST
ಹೊಸದಿಲ್ಲಿ: ರಫೇಲ್ ಯುದ್ಧ ವಿಮಾನದ ಒಪ್ಪಂದದಲ್ಲಿ ಮಾಡಿಕೊಂಡ ಆಫ್ಸೆಟ್ ಕರಾರಿನಿಂದ ದೇಶದ ಯುವಕರಿಗೆ ಕೌಶಲ ಮತ್ತು ತರಬೇತಿ ಒದಗಿಸಲು ನೆರವಾಗಲಿದೆ. ಕೌಶಲಕ್ಕಾಗಿ ಯಾವುದೇ ದಲ್ಲಾಳಿಗೂ ಇಲ್ಲಿ ಲಂಚ ನೀಡುವ ಅಗತ್ಯವೂ ಇರು ವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಯುವ ಕೌಶಲ ದಿನದಂದು ನವ ದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಆಫ್ಸೆಟ್ನ ಹಣವು ತರಬೇತಿ ಉದ್ದೇಶಕ್ಕೆ ಬಳಸಲಾಗುತ್ತದೆ. ಈ ಸಂಬಂಧ ಡಸ್ಸಾಲ್ಟ್ ಕಂಪೆನಿಯ ಜೊತೆಗೆ ಐಟಿಐ ನಾಗ್ಪುರ ಸಂಸ್ಥೆ ಒಪ್ಪಂದ ಮಾಡಿಕೊಂಡಿದೆ.ಲೋಕಸಭೆ ಚುನಾವಣೆ ವೇಳೆ ರಫೇಲ್ ಜೆಟ್ ಒಪ್ಪಂದಕ್ಕಾಗಿ ಉದ್ಯಮಿಗಳಿಗೆ ಮೋದಿ ಹಣ ನೀಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಆ ಹಣ ನೀಡಿರುವುದು ಯುವ ಕರಿಗೆ ತರಬೇತಿ ನೀಡುವ ಉದ್ದೇಶಕ್ಕೆ ಎಂದು ಸಚಿವೆ ನಿರ್ಮಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ