ವಿಐಪಿ ಸಂಸ್ಕೃತಿ ಬಿಟ್ಟು ಬಿಡಿ; ಪ್ರತಿಯೊಬ್ಬ ವ್ಯಕ್ತಿಗೂ ಮಹತ್ವ ನೀಡಿ


Team Udayavani, May 1, 2017, 9:41 AM IST

modi-mann-ki-baat.jpg

ನವದೆಹಲಿ: ಕೆಲವು ವ್ಯಕ್ತಿಗಳ ಮನಸ್ಸಲ್ಲಿ ಮನೆ ಮಾಡಿಕೊಂಡಿರುವ ವಿಐಪಿ ಸಂಸ್ಕೃತಿಯನ್ನು ತೊಡೆದುಹಾಕಬೇಕು ಎಂಬುದೇ ಕೆಂಪುದೀಪಗಳಿಗೆ ನಿಷೇಧ ಹೇರಿರುವುದರ ಹಿಂದಿನ ಉದ್ದೇಶ. ವಿಐಪಿ ಸಂಸ್ಕೃತಿಯನ್ನು ಬಿಟ್ಟು ಹಾಕಿ, ಇಪಿಐ (ಎವ್ರಿ ಪರ್ಸನ್‌ ಈಸ್‌ ಇಂಪಾರ್ಟೆಂಟ್‌) ಎಂಬ ಪರಿಕಲ್ಪನೆಯನ್ನು ಸಾಕಾರ ಮಾಡಿ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾನುವಾರ ತಮ್ಮ 32ನೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಇತ್ತೀಚೆಗೆ ಹೊರಡಿಸಿದ “ಕೆಂಪುದೀಪ’ ನಿಷೇಧ ಆದೇಶದ ಕುರಿತು ಮಾತನಾಡಿದ್ದಾರೆ. “ಗೂಟದ ಕಾರುಗಳನ್ನು ನಿಷೇಧಿಸಿ ನಾವು ಆದೇಶ ಹೊರಡಿಸುವವರೆಗೂ ನಮಗೆ, ಕೆಂಪುದೀಪದ ಕಾರುಗಳ ಬಗ್ಗೆ ಜನರಿಗೆ ಅಸಹನೆಯಿದೆ ಎಂಬುದು ಗೊತ್ತಿರಲಿಲ್ಲ. ಕೆಂಪು ದೀಪ ಎನ್ನುವುದು ವಿಐಪಿ ಸಂಸ್ಕೃತಿಯ ಸಂಕೇತವಾಗಿದ್ದು, ಇದು ಕೆಲವರ ಮನಸ್ಥಿತಿಯ ಆಳಕ್ಕೆ ಹೊಕ್ಕಿದೆ. ಹಾಗಾಗಿ, ಕೆಂಪು ದೀಪ ತೆಗೆದರಷ್ಟೇ ಸಾಲದು, ಮನಸ್ಸಿನೊಳಗಿನ ವಿಐಪಿ ಎಂಬ ಭಾವನೆಯನ್ನೂ ತೆಗೆದುಹಾಕಬೇಕು,’ ಎಂದಿದ್ದಾರೆ ಮೋದಿ.

ವಿಐಪಿ ಬೇಡ ಇಪಿಐ ಬೇಕು:
ನಮ್ಮ ನವಭಾರತದ ಕಲ್ಪನೆಯಲ್ಲಿ ವಿಐಪಿ ಇರುವುದಿಲ್ಲ, ಬದಲಿಗೆ ಪ್ರತಿಯೊಬ್ಬ ವ್ಯಕ್ತಿಗೂ ಪ್ರಾಮುಖ್ಯತೆ (ಇಪಿಐ) ನೀಡಲಾಗುತ್ತದೆ. ದೇಶದ 123 ಕೋಟಿ ನಾಗರಿಕರ ಮಹತ್ವವನ್ನು ನಾವು ಅರಿತರೆ, ನಮ್ಮ ಕನಸುಗಳನ್ನು ಈಡೇರಿಸಲು ನಮಗಿರುವ ಸಾಮರ್ಥ್ಯ ಎಷ್ಟಿರಬಹುದೆಂದು ಊಹಿಸಿ. ನಾವೆಲ್ಲರೂ ಒಂದಾಗಿ ಆ ಕೆಲಸ ಮಾಡಬೇಕು ಎಂದು ಮೋದಿ ಕರೆ ನೀಡಿದ್ದಾರೆ.

ನಗದು ಯೋಜನೆಯ ಲಾಭ ಪಡೆಯಿರಿ:
ಇದೇ ವೇಳೆ, ಡಿಜಿಟಲ್‌ ವಹಿವಾಟು ಪರ ಮತ್ತೂಮ್ಮೆ ಧ್ವನಿಯೆತ್ತಿದ ಪ್ರಧಾನಿ ಮೋದಿ, ಭೀಮ್‌ ಆ್ಯಪ್‌ ಬಳಸಿಕೊಂಡು, ಅದನ್ನು ಇನ್ನೊಬ್ಬರಿಗೆ ಸೂಚಿಸುವುದರಿಂದ ಬರುವ ನಗದು ಬಹುಮಾನವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಯುವಕರಿಗೆ ಕರೆ ನೀಡಿದ್ದಾರೆ. ಈ ಯೋಜನೆಯು ಅಕ್ಟೋಬರ್‌ 14ರವರೆಗೆ ಚಾಲ್ತಿಯಲ್ಲಿರಲಿದ್ದು, ನೀವೆಲ್ಲರೂ ಇದರ ಹಣಕಾಸಿನ ಲಾಭವನ್ನು ಪಡೆಯಿರಿ ಎಂದು ಹೇಳಿದ್ದಾರೆ. ಭೀಮ್‌ ಆ್ಯಪ್‌ ಹೊಂದಿರುವವರು ಮತ್ತೂಬ್ಬರಿಗೆ ಇದೇ ಆ್ಯಪ್‌ ಬಳಸುವಂತೆ ಸೂಚಿಸಿದರೆ ಮತ್ತು ಅವರು 3 ಬಾರಿ ಅದರಲ್ಲಿ ವಹಿವಾಟು ನಡೆಸಿದರೆ, ಸೂಚಿಸಿದಾತನಿಗೆ 10 ರೂ. ನೀಡಲಾಗುತ್ತದೆ. ಅಂತೆಯೇ, 10 ಮಂದಿಯನ್ನು ಸೂಚಿಸಿದರೆ, 100 ರೂ. ಪಡೆಯಬಹುದಾಗಿದೆ. ಇದರಿಂದ ಡಿಜಿಟಲ್‌ ಇಂಡಿಯಾಗೆ ನೀವು ಕೊಡುಗೆ ಕೊಟ್ಟಂತೆಯೂ ಆಗುತ್ತದೆ ಎಂದಿದ್ದಾರೆ ಮೋದಿ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.