ಎಗ್ಗಿಲ್ಲದೆ ನಡೆದಿದೆ ವನ್ಯಜೀವಿಗಳ ಹತ್ಯೆ
Team Udayavani, Jun 6, 2020, 10:22 AM IST
ಲಾಕ್ಡೌನ್ ಸಂದರ್ಭದಲ್ಲಿ ಇಡೀ ದೇಶವೇ ಕೋವಿಡ್ ಸಮಸ್ಯೆಯಲ್ಲಿಯೇ ಮುಳುಗೇಳುತ್ತಿರುವ ಹೊತ್ತಿನಲ್ಲಿ ಅತ್ತ ದೂರದ ನಿರ್ಜನ ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಮಾರಣಹೋಮ ಎಗ್ಗಿಲ್ಲದಂತೆ ನಡೆದಿದೆ. ಎಲ್ಲಾ ರಾಜ್ಯಗಳಲ್ಲಿ, ಎಲ್ಲಾ ವನ್ಯಜೀವಿ ಸಂರಕ್ಷಣಾ ವಲಯಗಳಲ್ಲಿಯೂ ಈ ರೀತಿಯ ಬೇಟೆ ನಡೆದಿವೆ ಎಂದು ಡಬ್ಲ್ಯೂಡಬ್ಲ್ಯೂಎಫ್-ಇಂಡಿಯಾ ವರದಿ ಮಾಡಿದೆ. ದೇಶದಲ್ಲಿ ಲಾಕ್ಡೌನ್ ಆರಂಭವಾಗುವುದಕ್ಕೂ ಹಿಂದಿನ ಆರು ವಾರ (ಫೆ. 10ರಿಂದ ಮಾ. 22) ಹಾಗೂ ಲಾಕ್ಡೌನ್ ಶುರುವಾದ ನಂತರದ ಆರು ವಾರದ (ಮಾ. 23ರಿಂದ ಮೇ 3) ಅವಧಿಯಲ್ಲಿ ವನ್ಯಜೀವಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ಆ ಅಧ್ಯಯನದಲ್ಲಿ ಕಂಡುಬಂದಿರುವ ಅಂಕಿ-ಅಂಶಗಳ ಪ್ರಕಾರ, ಲಾಕ್ಡೌನ್ ಅವಧಿಯಲ್ಲಿ ವನ್ಯಜೀವಿಗಳ ಬೇಟೆ ಪ್ರಕರಣಗಳು ಶೇ. 35ರಿಂದ 88ರವರೆಗೆ ಹೆಚ್ಚಾಗಿದೆ.
ಯಾವ ರಾಜ್ಯಗಳಲ್ಲಿ ವ್ಯಾಪಕ?
ಉತ್ತರಾಖಂಡ, ಕರ್ನಾಟಕ, ಒಡಿಶಾಗಳಲ್ಲಿ ಪೆಂಗೋಲಿನ್ಗಳ ಬೇಟೆ ಅತ್ಯಧಿಕವಾಗಿದೆ. ರಾಜಸ್ಥಾನದಲ್ಲಿ ಸಾರಂಗಗಳ ಬೇಟೆ ಅವ್ಯಾಹತವಾಗಿ ನಡೆದಿದೆ. ಇನ್ನುಳಿದ ರಾಜ್ಯಗಳಲ್ಲಿ ಕೋತಿಗಳು, ಪುನುಗು ಬೆಕ್ಕು ಇತ್ಯಾದಿ ಪ್ರಾಣಿಗಳನ್ನು ಬಲಿ ಹಾಕಲಾಗಿದೆ. ವನ್ಯಜೀವಿಗಳ ಬೇಟೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 222 ಜನರನ್ನು ಬಂಧಿಸಲಾಗಿದೆ.
ಯಾವ ಪ್ರಾಣಿಗಳಿಗೆ ಹೆಚ್ಚು ಕುತ್ತು?
ಮೊಲ , ಮುಳ್ಳುಹಂದಿ , ಪೆಂಗೋಲಿನ್ , ಕಾಡು ಅಳಿಲು , ಪುನುಗು ಬೆಕ್ಕು , ಕೋತಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ