ಜೆಡಿಯು ಕಾರ್ಯಕ್ರಮ: ಸಿಎಂ ನಿತೀಶ್‌ ಮೇಲೆ ಚಪ್ಪಲಿ ಎಸೆತ; ಓರ್ವ ಸೆರೆ


Team Udayavani, Oct 11, 2018, 5:32 PM IST

nitish-chappal-700.jpg

ಪಟ್ನಾ : ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ರಾಷ್ಟ್ರಾಧ್ಯಕ್ಷ, ನಿತೀಶ್‌ ಕುಮಾರ್‌ ಮತ್ತು ಪಕ್ಷದ ಹಿರಿಯ ಉನ್ನತ ನಾಯಕರು ಇಂದಿಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಆಸೀನರಾಗಿದ್ದ ವೇಳೆ ಯುವಕನೊಬ್ಬ ವೇದಿಕೆಯನ್ನು ಗುರಿ ಇರಿಸಿ ಚಪ್ಪಲಿ ಎಸೆದ ಘಟನೆ ನಡೆದಿದೆ. 

ಆದರೆ ಆತ ಎಸೆದ ಚಪ್ಪಲಿ ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಸಭಿಕರ ಮೇಲೆ ಎರಗಿತೇ ವಿನಾ ನಿತೀಶ್‌ ಕುಮಾರ್‌ ಗೆ ತಾಗಲಿಲ್ಲ ಎಂದು ವರದಿಗಳು ತಿಳಿಸಿವೆ. 

ಚಪ್ಪಲಿ ಎಸೆದ ತರುಣನನ್ನು ಚಂದನ್‌ ಎಂದು ಗುರುತಿಸಲಾಗಿದೆ. ಆತ ಈ ಕೃತ್ಯ ಎಸಗಿದೊಡನೆಯೇ ಆತನನ್ನು ಪಕ್ಷದ ಕಾರ್ಯಕರ್ತರು ಹಿಡಿದು ಎಳೆದಾಡಿ ಹಿಗ್ಗಾಮುಗ್ಗ ಹೊಡೆದರೆಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಚಂದನ್‌ ನನ್ನು ಪೊಲೀಸರು ಅಲ್ಲಿಂದ ಹೊರಗೆ ಒಯ್ದರು. 

ಲೋಕ ನಾಯಕ ಜಯಪ್ರಕಾಶ ನಾರಾಯಣ್‌ ಅವರ ಜನ್ಮ ವರ್ಷಾಚರಣೆಯ ಪ್ರಯುಕ್ತ ನಗರದ ಬಾಪು ಸಭಾಗರ್‌ ಆಡಿಟೋರಿಯಂ ನಲ್ಲಿ ನಡೆಸಿದ್ದ ಛಾತ್ರ ಸಮಾಗಮ (ವಿದ್ಯಾರ್ಥಿ ಸಮಾವೇಶ) ಕಾರ್ಯಕ್ರಮದಲ್ಲಿ ಚಪ್ಪಲಿ ಎಸೆದ ಘಟನೆ ನಡೆಯಿತು. ವೇದಿಕೆಯಲ್ಲಿ ಸಿಎಂ ನಿತೀಶ್‌ ಅವರೊಂದಿಗೆ ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ ಸಿಂಗ್‌ ಮತ್ತು ಇತರ ಉನ್ನತ ನಾಯಕರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.