ನಗುವ ಬುದ್ಧನ ನೆನೆದು… : ಭಾರತದ ಪ್ರಥಮ ಪರಮಾಣು ಪರೀಕ್ಷೆಗೆ 46 ವರ್ಷ


Team Udayavani, May 19, 2020, 2:20 AM IST

ನಗುವ ಬುದ್ಧನ ನೆನೆದು… : ಭಾರತದ ಪ್ರಥಮ ಪರಮಾಣು ಪರೀಕ್ಷೆಗೆ 46 ವರ್ಷ

ಭಾರತ ಒಂದು ಪರಮಾಣು ಶಕ್ತಿಯಾಗಿ ಗುರುತಿಸಿಕೊಂಡು ಸೋಮವಾರಕ್ಕೆ (ಮೇ 18) 46 ವರ್ಷಗಳು ತುಂಬಿವೆ.

1974ರ ಮೇ 18ರಂದು ರಾಜಸ್ಥಾನದ ಪೋಖ್ರಾನ್‌ ಗ್ರಾಮದಲ್ಲಿ ದೇಶದ ಮೊದಲ ಪರಮಾಣು ಪರೀಕ್ಷೆ ಯಶಸ್ವಿಯಾಗಿ, ಅದರಲ್ಲೂ ಅತ್ಯಂತ ಶಾಂತಿಯುತವಾಗಿ ನಡೆದಿತ್ತು.

ಈ ಪರೀಕ್ಷೆಗೆ ಭಾರತ ಸರ್ಕಾರ ಇರಿಸಿದ್ದ ಕೋಡ್‌ ನೇಮ್‌ ‘ಸ್ಮೈಲಿಂಗ್‌ ಬುದ್ಧ’ . ಈ ಹೆಸರು ಬರಲು ಕಾರಣ ಪರೀಕ್ಷೆ ನಡೆದದ್ದು ಬುದ್ಧ ಪೂರ್ಣಿಮೆ ದಿನ. ಆದರೆ ಈ ಹೆಸರಿನ ಹಿಂದೆ ಮತ್ತೂಂದು ಕಥೆ ಇದೆ…

ಕೊನೆಗೂ ಬುದ್ಧ ನಕ್ಕ
ಪರೀಕ್ಷೆ ನಡೆದ ದಿನ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಬಳಿ ಹೋದ ಬಾಬಾ ಆಟೋಮಿಕ್‌ ರಿಸರ್ಚ್‌ ಸೆಂಟರ್‌ನ ನಿರ್ದೇಶಕರಾಗಿದ್ದ ರಾಜಾ ರಾಮಣ್ಣ, ‘ಬುದ್ಧ ಕೊನೆಗೂ ನಗುಬೀರಿದ’ (ದಿ ಬುದ್ಧ ಹ್ಯಾಸ್‌ ಫೈನಲಿ ಸ್ಮೈಲ್ಡ್‌’) ಎಂದರು. ಆಗ ಯೋಜನೆಗೆ ‘ಸ್ಮೈಲಿಂಗ್‌ ಬುದ್ಧ’ ಬುದ್ಧ ಹೆಸರು ಬಂತು.

ಯೋಜನೆ ವಿಶೇಷತೆ
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯನಲ್ಲದ ರಾಷ್ಟ್ರವೊಂದು ನಡೆಸಿದ ಮೊಟ್ಟ ಮೊದಲ ದೃಢೀಕೃತ ಪರಮಾಣು ಪರೀಕ್ಷೆ. ಪ್ರಯೋಗಕ್ಕೂ ಮೊದಲು ಸ್ಫೋಟದಿಂದಾಗುವ ಹಾನಿ ವ್ಯಾಪ್ತಿ ಕುರಿತು ತೀವ್ರ ಚರ್ಚೆ ನಡೆದಿತ್ತು.

ಸ್ಫೋಟದಿಂದಾದ ಹಾನಿಯ ತೀವ್ರತೆ 8-12  ಕಿಲೋ ಟನ್‌ಗಳಷ್ಟಿತ್ತು. ಅಮೆರಿಕ ಮತ್ತು ಇತರ ದೇಶಗಳ ಗುಪ್ತಚರ ಸಂಸ್ಥೆಗಳಿಗೆ ಈ ಪ್ರಯೋಗದ ಸುಳಿವು ಕೂಡ ಸಿಗಲಿಲ್ಲ. ಪರಮಾಣು ಪ್ರಸರಣ ರಹಿತ ಒಪ್ಪಂದ ಏರ್ಪಟ್ಟ 6 ವರ್ಷ ಬಳಿಕ ಭಾರತ ಈ ಪ್ರಯೋಗ ನಡೆಸಿತು.

1972 : ಪರಮಾಣು ಪರೀಕ್ಷೆಯ ಪಯಣ ಆರಂಭ
1974 : ಪೋಖ್ರಾನ್‌ ಪರಮಾಣು ಪರೀಕ್ಷೆ ನಡೆದ ವರ್ಷ
1998 : ಪೋಖ್ರಾನ್‌ – II ಪರಮಾಣು ಪರೀಕ್ಷೆ ನಡೆದ ವರ್ಷ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.