Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ


Team Udayavani, Jun 6, 2023, 5:01 PM IST

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

ಒಡಿಶಾ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದ ಘಟನೆ ಒಡಿಶಾದ ಬ್ರಹ್ಮಪುರ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ಬ್ರಹ್ಮಪುರ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಸಿಕಂದರಾಬಾದ್‌ -ಅಗರ್ತಲಾ ಎಕ್ಸ್‌ಪ್ರೆಸ್‌ ರೈಲಿನ ಎಸಿ ಬಿ-5 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದೆ.

ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಇಳಿಸಲಾಯಿತು. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ಪಡೆದ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೊಗೆಯನ್ನು ಹತೋಟಿಗೆ ತರಲಾಯಿತು ಬಳಿಕ ರೈಲು ನಿಲ್ದಾಣದಿಂದ ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲು ಹೊರಟಿತು ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂ.​ 2ರಂದು ಒಡಿಶಾದ ಬಾಲಸೋರ್​ನಲ್ಲಿ ರೈಲು ಅಪಘಾತ ಸಂಭವಿಸಿ 278 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡ ನಂತರ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Politics: ಗೆದ್ದರೆ ಜಾತಿಗಣತಿ: ರಾಹುಲ್‌ ಗಾಂಧಿ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

shaktikanth das

Finance: ಅತಿಯಾದ ಪ್ರಾಬಲ್ಯ ಬೇಡ: ಶಕ್ತಿಕಾಂತ ದಾಸ್‌

CONGRESS FLAG IMP

Reservation: ಮಹಿಳಾ ಮೀಸಲು: ಕಾಂಗ್ರೆಸ್‌ 21 ಸುದ್ದಿಗೋಷ್ಠಿ

modi whatsapp

Whatsapp: ಮೋದಿ ಚಾನೆಲ್‌ಗೆ ವಾರದಲ್ಲೇ 54 ಲಕ್ಷ ಫಾಲೋವರ್ಸ್‌!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

BJP FLAG 1

BJP: ಈ ವಾರವೇ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ?

devegouda

Cauvery: ಮಧ್ಯಪ್ರವೇಶಿಸಿ: ನಮ್ಮ ನೆರವಿಗೆ ಬನ್ನಿ- ದೇವೇಗೌಡರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.