ಸ್ಮೃತಿ ಇರಾನಿ ಮಗಳ ನಿಶ್ಚಿತಾರ್ಥ: ಫೋಟೊ ಶೇರ್ ಮಾಡಿದ ಕೇಂದ್ರ ಸಚಿವೆ


Team Udayavani, Dec 26, 2021, 8:50 AM IST

ಸ್ಮೃತಿ ಇರಾನಿ ಮಗಳ ನಿಶ್ಚಿತಾರ್ಥ: ಫೋಟೊ ಶೇರ್ ಮಾಡಿದ ಕೇಂದ್ರ ಸಚಿವೆ

ಹೊಸದಿಲ್ಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಶಾನೆಲ್ ಅವರ ನಿಶ್ಚಿತಾರ್ಥವು ಅರ್ಜುನ್ ಭಲ್ಲಾ ಜೊತೆಯಲ್ಲಿ ನಡೆದಿದೆ. ಸ್ಮೃತಿ ಇರಾನಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಜೋಡಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಮಗಳು ಮತ್ತು ಭಾವಿ ಅಳಿಯನ ಸುಂದರ ಚಿತ್ರಗಳನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಸುಧಾರಿಸಿದೆ ಉ.ಪ್ರ.ಆಡಳಿತ: ಉತ್ತಮ ಆಡಳಿತ ಸೂಚ್ಯಂಕ 2021 ವರದಿಯಲ್ಲಿ ಉಲ್ಲೇಖ

ಮೊದಲ ಫೋಟೋದಲ್ಲಿ ಅರ್ಜುನ್​ ಅವರು ಶಾನೆಲ್​​ಗೆ ಪ್ರಪೋಸ್​ ಮಾಡುತ್ತಿರುವುದನ್ನು ನೋಡಬಹುದು. ಹಾಗೇ ಎರಡನೇ ಫೋಟೋ, ಇವರಿಬ್ಬರೂ ಪ್ರೀತಿಯಿಂದ ಮುಖಕ್ಕೆ-ಮುಖ ತಾಗಿಸಿ ನಗುತ್ತ ನಿಂತಿರುವುದನ್ನು ನೋಡಬಹುದು. ಅರ್ಜುನ್​ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್​ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗೇ, ದೇವರು ಒಳ್ಳೆಯದು ಮಾಡಲಿ ಎಂದು ಕೇಂದ್ರ ಸಚಿವೆ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Smriti Irani (@smritiiraniofficial)

ಶಾನೆಲ್ ಅವರು ಸ್ಮೃತಿ ಇರಾನಿಯವರ ಸ್ವಂತ ಮಗಳಲ್ಲ. ಪತಿ ಜುಬಿನ್ ಇರಾನಿ ಅವರ ಮೊದಲ ಪತ್ನಿಯ ಮಗಳು. ಆದರೆ ಸ್ಮೃತಿ ಇರಾನಿ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸ್ಮೃತಿ ಇರಾನಿ ಅವರಿಗೆ ಜೋಹರ್​ ಎಂಬ ಮಗ ಮತ್ತು ಜೋಯಿಶ್​ ಎಂಬ ಇಬ್ಬರು ಮಕ್ಕಳಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.