ಸುಪ್ರೀಂ ಕೋರ್ಟ್ಗೆ ‘ಸರ್ಪ ಭೀತಿ’
Team Udayavani, Nov 24, 2019, 6:50 AM IST
ಹೊಸದಿಲ್ಲಿ: ಸದಾ ಜನರಿಂದ ಗಿಜಿಗುಟ್ಟುವ ಸುಪ್ರೀಂ ಕೋರ್ಟ್ನಲ್ಲಿ ಹಾವೊಂದು ದರ್ಶನ ನೀಡಿ ಎಲ್ಲರನ್ನೂ ಗಾಬರಿಗೊಳಿಸಿತ್ತು. ಸುಪ್ರೀಂ ಕೋರ್ಟ್ನ ಗ್ಯಾಲರಿಯಲ್ಲಿ ಕಾಣಿಸಿಕೊಂಡಿತ್ತು. ತತ್ಕ್ಷಣವೇ ಉರಗ ತಜ್ಞರು, ಭದ್ರತಾ ಸಿಬಂದಿ ಆಗಮಿಸಿ ಇಡೀ ನ್ಯಾಯಾಲಯ, ಅದರ ಆವರಣವನ್ನು ಜಾಲಾಡಿದರೂ ಹಾವು ಪತ್ತೆಯಾಗಲಿಲ್ಲ. ಹಾವು ಪತ್ತೆಯಾಗದಿರುವುದರಿಂದ ಸುಪ್ರೀಂ ಕೋರ್ಟ್ನ ಅಲ್ಲಲ್ಲಿ ‘ಹಾವು ಇದೆ ಎಚ್ಚರಿಕೆ’ ಎಂಬ ಫಲಕಗಳನ್ನು ಅಳವಡಿಸಲಾಗಿದೆ.
ಇನ್ನು ಹಾವು ಕಡಿತಕ್ಕೊಳಗಾದಾಗ ಏನು ಮಾಡಬೇಕು, ಏನು ಮಾಡಬಾರದು ಎಂಬ ಬಗ್ಗೆ ಸೂಚನ ಫಲಕಗಳನ್ನು ನ್ಯಾಯಾಲಯದ ಅಲ್ಲಲ್ಲಿ ಅಳವಡಿಸುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಸೂಚಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಒಬ್ಬ ಮುಖ್ಯ ವೈದ್ಯಾಧಿಕಾರಿ, ಒಂದು ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಇವೆಲ್ಲದರ ಜತೆಗೆ, ಹಾವು ಹಿಡಿಯಲು ಕೇಂದ್ರೀಯ ಲೋಕೋಪಯೋಗಿ ಇಲಾಖೆ, ದಿಲ್ಲಿ ಪೊಲೀಸ್ ಮತ್ತು ದಿಲ್ಲಿಯ ಅರಣ್ಯಾಧಿಕಾರಿಯನ್ನು ಕರೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ