![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Snapchat ವಿಸ್ತರಣೆ: ಭಾರತ ತುಂಬಾ ಬಡ ದೇಶ ಎಂದಿದ್ದ ಸಿಇಓ ಸ್ಪಿಗೆಲ್
Team Udayavani, Apr 15, 2017, 5:11 PM IST
![Snapchat-CEO-600.jpg](https://www.udayavani.com/wp-content/uploads/2017/04/15/Snapchat-CEO-600.jpg)
ಹೊಸದಿಲ್ಲಿ: ಹೆಚ್ಚು ಹೆಚ್ಚು ಸಂಖ್ಯೆಯ ಭಾರತೀಯರು ತಮ್ಮ ಸ್ಮಾಟ್ ಫೋನ್ಗಳಿಗೆ Snapchat ಆ್ಯಪನ್ನು ಡೌನ್ಲೋಡ್ ಮಾಡಿಕೊಳ್ಳುತ್ತಿದ್ದಾರೆ; ಆದರೆ Snapchat ಕಂಪೆನಿ ಸಿಇಓಗೆ ತಮ್ಮ ಉತ್ಪನ್ನದ ಬಳಕೆದಾರರ ಬುನಾದಿ ವಿಸ್ತರಣೆಯನ್ನು ಗಂಭೀರವಾಗಿ ಪರಿಗಣಿಸುವುದಕ್ಕೆ “ಭಾರತವು ತುಂಬಾ ಬಡದೇಶ’ ಎನಿಸಿದೆ !
Snapchat ನ ಸಿಇಓ ಇವಾನ್ ಸ್ಪೀಗೆಲ್ ಅವರು ಈ ಭಾರತದ ಬಗ್ಗೆ ಈ ಅವಹೇಳನಕಾರಿ ಮಾತುಗಳನ್ನು ಆಡಿದ್ದು ಕಂಪೆನಿಯ ಈ ಆ್ಯಪ್ ಬಳಕೆದಾರರ ಬುನಾದಿಯನ್ನು ವಿಸ್ತರಿಸುವ ಮಾರ್ಗೋಪಾಯಗಳನ್ನು ಚರ್ಚಿಸುವ ಸಭೆಯಲ್ಲಿ – ಎರಡು ವರ್ಷಗಳ ಹಿಂದೆ, ಎಂದರೆ 2015ರಲ್ಲಿ .
ಆ ಸಭೆಯಲ್ಲಿ ಕಂಪೆನಿಯ ನೌಕರನೊಬ್ಬ ಭಾರತದಲ್ಲಿ ಸ್ಮಾರ್ಟ್ ಫೋನ್ ಬಳಕೆ ತೀವ್ರವಾಗಿ ಹೆಚ್ಚುತ್ತಿದೆ; ಆದರೆ ಸ್ನಾಪ್ ಚ್ಯಾಟ್ ಆ್ಯಪ್ ಅತ್ಯಂತ ನಿಧಾನಗತಿಯ ಬೆಳವಣಿಗೆಯನ್ನು ಕಾಣುತ್ತಿದೆಯಲ್ಲ ಎಂದು ಪ್ರಶ್ನಿಸಿದಾಗ ಆತನ ವ್ಯಾಕ್ಯವನ್ನುಅರ್ಧಕ್ಕೇ ಮುರಿದ ಇವಾನ್ ಸ್ಪೀಗೆಲ್, ‘ಈ ಆ್ಯಪ್ ಇರುವುದು ಕೇವಲ ಶ್ರೀಮಂತರಿಗಾಗಿ’ ಎಂದು ಉತ್ತರಿಸಿದರು.
ಸ್ಪೀಗೆಲ್ ಅವರು ಮುಂದುವರಿದು ‘ಭಾರತ ಮತ್ತು ಸ್ಪೇನ್ನಂತಹ ಬಡ ರಾಷ್ಟ್ರಗಳಲ್ಲಿ ಸ್ಯಾಪ್ ಚ್ಯಾಟ್ ಆ್ಯಪ್ನ ನೆಲೆ ವಿಸ್ತರಣೆಯನ್ನು ನಾನು ಬಯಸುವುದಿಲ್ಲ’ ಎಂದು ಖಂಡತುಂಡವಾಗಿ ಹೇಳಿದರು.
ಸಿಇಓ ಇವಾನ್ ಸ್ಪೀಗೆಲ್ ಅವರು ಅಂದು ಆಡಿದ್ದ ಮಾತುಗಳನ್ನು ವೈರಟಿ ಎಂಬ ಟೆಕ್ ಸುದ್ದಿ ಜಾಲ ವರದಿ ಮಾಡಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.