ಕಾಶ್ಮೀರದಲ್ಲಿ ಹಿಮಪಾತ: ಐವರು ಯೋಧರು ಕಣ್ಮರೆ
Team Udayavani, Dec 13, 2017, 10:18 AM IST
ಶ್ರೀನಗರ: ಕಾಶ್ಮೀರದ ಗಡಿ ನಿಯಂತ್ರಣ ರೇಖೆಗಂಟಿ ಕೊಂಡಿರುವ ಗುರೆಜ್ ಮತ್ತು ನೌಗಮ್ ಸೆಕ್ಟರ್ಗಳಲ್ಲಿ ಮಂಗಳವಾರ ಸಂಭವಿಸಿದ ಹಿಮಪಾತದಿಂದ ಐವರು ಯೋಧರು ಕಾಣೆಯಾಗಿದ್ದಾರೆ.
ಕುಪ್ವಾರ ಜಿಲ್ಲೆಯ ನೌಗಮ್ ವಲಯದಲ್ಲಿ ಇಬ್ಬರು ಯೋಧರು ಕಾಲುಜಾರಿ ಬಿದ್ದು ಕಾಣೆಯಾಗಿದ್ದಾರೆ. ಬಂಡಿಪೋರ ಜಿಲ್ಲೆಯ ಉಪವಲಯದಲ್ಲಿ ತೀವ್ರ ಸ್ವರೂಪದ ಹಿಮಪಾತವಾಗುತ್ತಿದ್ದ ವೇಳೆ ಮೂವರು ಯೋಧರು ಕಣ್ಮರೆ ಯಾದ್ದಾರೆ. ಭಾರೀ ಪ್ರಮಾಣದಲ್ಲಿ ಹಿಮ ಬೀಳುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇದಕ್ಕೂ ಮೊದಲು ಈ ಕುರಿತು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿ, ಗುರೆಜ್ನ ತಮ್ಮ ಸೇನಾ ನೆಲೆ ಮೇಲೆ ಹಠಾತ್ ಹಿಮಪಾತವಾದ ಬಳಿಕ ಮೂವರು ಯೋಧರು ಕಾಣೆಯಾಗಿ ದ್ದಾರೆ ಎಂದಿದ್ದರು.
ಜಮ್ಮು-ಕಾಶ್ಮೀರಾದ್ಯಂತ ಹಿಮಪಾತವಾಗುತ್ತಿದ್ದು, ಇದೇ ಸ್ಥಿತಿ ಗುರುವಾರದವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’