ಇಸ್ರೋ ಸಾಧನೆಗೆ ಸಲಾಂ…ಪಾಕ್ ವಿರುದ್ಧ ಟ್ವೀಟಿಗರ ಹಾಸ್ಯದ ಸುರಿಮಳೆ!


Team Udayavani, Feb 15, 2017, 4:22 PM IST

Social.jpg

ನವದೆಹಲಿ: ಪಿಎಸ್ ಎಲ್ ವಿ-ಸಿ37 ಉಪಗ್ರಹ ವಾಹಕದ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಏಕಕಾಲಕ್ಕೆ 104 ಉಪಗ್ರಹಗಳನ್ನು ನಭೋ ಮಂಡಲಕ್ಕೆ ಯಶಸ್ವಿಯಾಗಿ ಉಡಾಯಿಸಿದ್ದಕ್ಕೆ ಜಾಗತಿಕ ಮಟ್ಟದಲ್ಲಿ ಭಾರತೀಯ ವಿಜ್ಞಾನಿಗಳ ಸಾಧನೆಗೆ ಅಭಿನಂದನೆಗಳ ಮಹಾಪೂರ ಹರಿದಿದೆ. ಮತ್ತೊಂದೆಡೆ ಭಾರತದ ಸಾಧನೆ ಬಣ್ಣಿಸಿ, ನೆರೆಯ ಪಾಕಿಸ್ತಾನಕ್ಕೆ ಹಾಗೂ ಅಮೀರ್ ಖಾನ್, ಶಾರುಖ್ ಖಾನ್, ಕೇಜ್ರಿವಾಲ್, ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿರುವ ವ್ಯಂಗ್ಯದ ಟ್ವೀಟ್ ಗಳು ಟ್ರೋಲ್ ಆಗುತ್ತಿದ್ದು, ಕೆಲವು ತುಣುಕು ಇಲ್ಲಿದೆ…

ಕಂಗ್ರಾಟ್ಸ್ ಇಸ್ರೋ…104 ಉಪಗ್ರಹ ಏಕಕಾಲಕ್ಕೆ ಉಡಾಯಿಸಿ ಇತಿಹಾಸ ನಿರ್ಮಿಸಿದ್ದೀರಿ..ನೇರ ಪ್ರಸಾರ ನೋಡಿ ಖುಷಿ ಪಡಿ…ಯಾಕೆಂದರೆ ಇಲ್ಲಿ ರವಿಶಾಸ್ತ್ರಿಯ ಕಮೆಂಟರಿ ಇಲ್ಲ!

ಪಾಪ…ಪಾಕಿಸ್ತಾನದ ಜನರು ಬಾಹ್ಯಾಕಾಶದಲ್ಲೇ ಇಸ್ರೋ ಉಡಾಯಿಸಿದ 104 ಉಪಗ್ರಹಗಳನ್ನು ವೀಕ್ಷಿಸಲಿ!

ಇಸ್ರೋ ಏಕಕಾಲಕ್ಕೆ 104 ಉಪಗ್ರಹ ಉಡಾಯಿಸಿ ಇತಿಹಾಸ ನಿರ್ಮಿಸಿದ ನಂತರ, ಪಾಕಿಸ್ತಾನ ಏಕಕಾಲಕ್ಕೆ ಕಾಶ್ಮೀರದೊಳಕ್ಕೆ 105 ಉಗ್ರರನ್ನು ಕಳುಹಿಸಿ ದಾಖಲೆ ಮಾಡುತ್ತೆ!

ಇಸ್ರೋದ ವಿಶ್ವ ದಾಖಲೆ ಬಗ್ಗೆ ಸಾಕ್ಷ್ಯ ನೀಡುವಂತೆ ಕೇಳಲು ಕೇಜ್ರಿವಾಲ್ ಅವರು ಕಾಯುತ್ತಿದ್ದಾರೆ!

ತಮ್ಮ ದೇಶಗಳ ಉಪಗ್ರಹಗಳನ್ನು ಉಡಾಯಿಸುವಂತೆ ವಿವಿಧ ದೇಶಗಳು ಇಸ್ರೋದ ಹೊರಭಾಗದಲ್ಲಿ ಸಾಲುಗಟ್ಟಿ ನಿಂತಿದ್ದಾರಂತೆ!

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.