ಆರಂಭಿಕ ಫಲಿತಾಂಶದ ಬಗ್ಗೆ ಟ್ವೀಟಿಗರು “ಕೈ” ನಾಯಕರ ಕಾಲೆಳೆದಿದ್ದು ಹೀಗೆ


Team Udayavani, Dec 18, 2017, 11:06 AM IST

Kohl.jpg

ನವದೆಹಲಿ:ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಉಭಯ ರಾಜ್ಯಗಳಲ್ಲಿಯೂ ಬಿಜೆಪಿ ಗೆಲುವಿನ ನಗು ಬೀರಿದೆ.

ಸೋಮವಾರ ಬೆಳಗ್ಗೆ ಮತಎಣಿಕೆ ಆರಂಭವಾದ ಸುಮಾರು ಅರ್ಧ ಗಂಟೆಯ ನಂತರ ಫಲಿತಾಂಶದಲ್ಲಿ ಕಾಂಗ್ರೆಸ್ ಸ್ಥಾನಗಳಲ್ಲಿ ದಿಢೀರ್ ಹೆಚ್ಚಳ ಕಂಡು ಬಂದಿತ್ತು. ಬಳಿಕ ಮತ್ತೆ ಬಿಜೆಪಿ ಮುನ್ನಡೆ ಕಾಯ್ದುಕೊಂಡು ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಅಧಿಕಾರದ ಗದ್ದುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಏತನ್ಮಧ್ಯೆ ಆರಂಭಿಕ ಫಲಿತಾಂಶ ಕಾಂಗ್ರೆಸ್ ಗೆ ಮುನ್ನಡೆ ಎಂಬ ವರದಿ ಪ್ರಸಾರವಾದ ಬೆನ್ನಲ್ಲೇ ಟ್ವೀಟಿಗರು ಕಾಂಗ್ರೆಸ್, ಆಮ್ ಆದ್ಮಿ ಪಕ್ಷದ ಕಾಲೆಳೆದಿದ್ದಾರೆ!

ಗುಜರಾತ್ ವರ್ಡಿಕ್ಟ್ ಹ್ಯಾಸ್ ಟ್ಯಾಗ್ ನಲ್ಲಿ, ಬಿಜೆಪಿ ಮತ್ತು ಅಮಿತ್ ಶಾಗೆ ಮಾಸ್ಟರ್ ಸ್ಟ್ರೋಕ್. ಬಿಜೆಪಿ 5 ಸಾವಿರ ಇವಿಎಂಗಳನ್ನು ಹ್ಯಾಕ್ ಮಾಡಿದೆ ಎಂದು ಹಾರ್ದಿಕ್ ಪಟೇಲ್ ಹೇಳಿದ ನಂತರ, ಬಿಜೆಪಿ ಕೇವಲ 2500 ಇವಿಎಂ ಹ್ಯಾಕ್ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷಕ್ಕೆ ಸಮಬಲದ ಹೋರಾಟ ನೀಡಿದೆ. ಈಗ ಕಾಂಗ್ರೆಸ್ ಇವಿಎಂ ಬಗ್ಗೆ ಚಕಾರ ಎತ್ತುವುದಿಲ್ಲ!

*ಆಪ್ ಗಿಂತ ಟಾಟಾ ನ್ಯಾನೋ ಹೆಚ್ಚಿನ ಸ್ಥಾನ ಪಡೆಯುತ್ತಿತ್ತು!

*ಆರಂಭಿಕ ಟ್ರೆಂಡ್ ಪ್ರಕಾರ ಬಿಜೆಪಿ ಇವಿಎಂ ಹ್ಯಾಕ್ ಮಾಡಲು ವಿಫಲವಾಗಿದೆ!

*ಗೆಲುವು ಸಾಧಿಸಲು ಆಪ್ ಗೆ ಕೇವಲ ಒಂದು ಸ್ಥಾನದ ಅಗತ್ಯವಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಲಿದೆ!

*ಯೋಗೇಂದ್ರ ಯಾದವ್ ಬಿಜೆಪಿ ಬೆಂಬಲಿಗರಿಗೆ ಹೇಳುತ್ತಿರುವುದು: ಮತಗಟ್ಟೆ ಸಮೀಕ್ಷೆ ಬಳಿಕ ನನ್ನ ತುಂಬಾ ಟ್ರೋಲ್ ಮಾಡಿದ್ದೀರಿ. ಈಗ ಕಣ್ಣು ತೆರೆದು ನೋಡಿ ಭಕ್ತರೇ…ನೋಡಿ ನಾನ್ ಏನ್ ಹೇಳಿದ್ದೆ..ಗುಜರಾತ್ ಚುನಾವಣಾ ಫಲಿತಾಂಶದ ಬಗ್ಗೆ…

ಹೀಗೆ ಆಪ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಟ್ವೀಟಿಗರು ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.