ಕುಪ್ವಾರ:ಯೋಧನ ಮೇಲೆ ಉದ್ರಿಕ್ತರಿಂದ ಮಾರಣಾಂತಿಕ ಹಲ್ಲೆ!
Team Udayavani, Oct 17, 2017, 3:28 PM IST
ಕುಪ್ವಾರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗೂಢ ವಿಕೃತ ದುಷ್ಕರ್ಮಿಗಳು ಮಹಿಳೆಯರ ಜಡೆಗಳಿಗೆ ಕತ್ತರಿ ಹಾಕುವ ಘಟನೆಗಳು ದಿನನಿತ್ಯದಂತೆ ವರದಿಯಾಗುತ್ತಿದ್ದು, ಇದರಿಂದ ರೊಚ್ಚಿಗೆದ್ದಿರುವ ಜನರು ಶಂಕೆಯಿಂದ ಸಿಕ್ಕ ಸಿಕ್ಕವರಿಗೆ ಥಳಿಸುತ್ತಿದ್ದಾರೆ. ಪ್ರಾದೇಶಿಕ ಸೈನ್ಯದ ಯೋಧನೊಬ್ಬನ ಮೇಲೂ ಮಂಗಳವಾರ ಸ್ಥಳೀಯ ಉದ್ರಿಕ್ತ ಜನರು ನಡುರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಮಹಿಳೆಯೊಬ್ಬಳ ಜಡೆ ಕತ್ತರಿಸಲ್ಪಟ್ಟ ಬಳಿಕ ಥಳಿತಕ್ಕೊಳಗಾಗುತ್ತಿದ್ದ ಯೋಧನನ್ನು ಸಹುದ್ಯೋಗಿಗಳು ರಕ್ಷಿಸಿದ್ದಾರೆ. ಯೋಧ ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.
ಘಟನೆಯ ಬಳಿಕ ಕುಪ್ವಾರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ