ಘನ ತ್ಯಾಜ್ಯ ವಿಲೇವಾರಿ: ಕೇಂದ್ರಕ್ಕೆ ಸುಪ್ರೀಂ ಚಾಟಿ
Team Udayavani, Feb 7, 2018, 8:55 AM IST
ಹೊಸದಿಲ್ಲಿ: ಘನ ತ್ಯಾಜ್ಯ ವಿಲೇವಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತಂತೆ ಕೇಂದ್ರ ಸರಕಾರ ಸಲ್ಲಿಸಿದ್ದ 845 ಪುಟಗಳ ಅಫಿದವಿತ್ ಅನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅಫಿದವಿತ್ನಲ್ಲಿ ಪೂರಕ ಮಾಹಿತಿ ಇಲ್ಲವೆಂದು ಆಕ್ಷೇಪಿಸಿರುವ ಸುಪ್ರೀಂ ಕೋರ್ಟ್, ಇಡೀ ಅಫಿದವಿತನ್ನು “ಕಸ’ ಎಂದು ಕರೆದಿದ್ದು, ನೀವು (ಕೇಂದ್ರ) ಹಾಕಿದ ಕಸ ತುಂಬಿಸಿಕೊಳ್ಳಲು ನಾವು (ಸುಪ್ರೀಂ ಕೋರ್ಟ್) “ತ್ಯಾಜ್ಯ ವಿಲೇವಾರಿ ವಾಹನಗಳಲ್ಲ’ ಎಂದು ತೀಕ್ಷ್ಣವಾಗಿ ನುಡಿದಿದೆ.
ಅಫಿಡವಿಟ್ ತಿರಸ್ಕರಿಸುವುದರ ಜತೆಗೆ, 2016ರ ಘನ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳ ಪ್ರಕಾರ, ತ್ಯಾಜ್ಯ ವಿಲೇವಾರಿಗಾಗಿ ಕೇಂದ್ರಾಡಳಿತ ಹಾಗೂ ರಾಜ್ಯಗಳ ಮಟ್ಟದಲ್ಲಿ ಸಲಹಾ ಮಂಡಳಿಗಳನ್ನು ನೇಮಿಸಲಾಗಿರುವ ಹಾಗೂ ವಿಲೇವಾರಿಗಾಗಿ ಕೈಗೊಳ್ಳಲಾಗಿರುವ ಇತರ ಕ್ರಮಗಳ ಬಗ್ಗೆ ನಿರ್ದಿಷ್ಟ ಪಟ್ಟಿಯೊಂದನ್ನು ಮೂರು ವಾರಗಳೊಳಗೆ ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ, ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತ್ ಅವರುಳ್ಳ ಪೀಠ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು