ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ: ಡಿಕೆಶಿ ಕುಟುಂಬಕ್ಕೆ ಸೋನಿಯಾ ಅಭಯ
ಡಿ.ಕೆ.ಸುರೇಶ್ರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ ಸೋನಿಯಾ ಗಾಂಧಿ.
Team Udayavani, Sep 10, 2019, 1:26 PM IST
ಹೊಸದೆಹಲಿ: ಇಡಿ ವಶದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷ ನಿಮ್ಮೊಂದಿಗಿದೆ ಧೃತಿಗೆಡಬೇಡಿ ಎಂದು ಭರವಸೆ ಅಭಯ ನೀಡಿದ್ದಾರೆ.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಜನಪತ್ ನಿವಾಸಕ್ಕೆ ಸುರೇಶ್ರನ್ನು ಕರೆಸಿಕೊಂಡಿದ್ದ ಸೋನಿಯಾ ಗಾಂಧಿ ಸುಮಾರು ಅರ್ಧ ಗಂಟೆಗೂ ಹೆಚ್ಚೂ ಕಾಲ ಸೋನಿಯಾ ಮಾತುಕತೆ ನಡೆಸಿದರು.
ಕಾಂಗ್ರೆಸ್ ಪಕ್ಷ ನಿಮ್ಮ ಬೆನ್ನಿಗೆ ಇದೆ. ನೀವು ನಿಮ್ಮ ಕುಟುಂಬ ಧೈರ್ಯವಾಗಿರಿ. ಡಿ.ಕೆ.ಶಿವಕುಮಾರ್ ಅವರಿಗೂ ಧೈರ್ಯ ತುಂಬಿ ಎಂದು ಸೋನಿಯಾ ಗಾಂಧಿ ಅವರು ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್