ಸೋನಿಯಾಗೆ ಅನಾರೋಗ್ಯ: ಶಿಮ್ಲಾದಿಂದ ದೆಹಲಿಗೆ ವಾಪಸ್
Team Udayavani, Mar 24, 2018, 6:00 AM IST
ಶಿಮ್ಲಾ: ಶಿಮ್ಲಾಗೆ ಆಗಮಿಸಿದ್ದ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲಿದ ಕಾರಣ ಅವರನ್ನು ಮಂಗಳವಾರ ದೆಹಲಿಗೆ ಕರೆತರಲಾಯಿತು. ಇಲ್ಲಿಯ ಛಾರಬ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನಿರ್ಮಿಸುತ್ತಿರುವ ಮನೆಯನ್ನು ನೋಡಲು ಸೋನಿಯಾ ಬಂದಿದ್ದರು. ರಾತ್ರಿ ಅವರಿಗೆ ತೀವ್ರ ಆಯಾಸ ಹಾಗೂ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತು. ಆ್ಯಂಬುಲೆನ್ಸ್ ನೀಡಲು ಶಿಮ್ಲಾದ ಆಸ್ಪತ್ರೆಗೆ ಕರೆ ಮಾಡಿದ್ದರು. ಆದರೆ ಆಂಬ್ಯುಲೆನ್ಸ್ಗಾಗಿ ಕಾಯದೇ ತಮ್ಮದೇ ಸ್ವಂತ ಕಾರಿನಲ್ಲಿ ಅವರು ಚಂಡೀಗಡಕ್ಕೆ ತೆರಳಿದರು. ಅಲ್ಲಿನ ಹೋಟೆಲ್ನಲ್ಲಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು, ನಂತರ ದೆಹಲಿಗೆ ತೆರಳಿದರು ಎಂದು ವೈದ್ಯರು ಹೇಳಿದ್ದಾರೆ. ಚಂಡೀಗಡದವರೆಗೂ ಆ್ಯಂಬುಲೆನ್ಸ್ ಮತ್ತು ವೈದ್ಯರನ್ನು ಕಳಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ