ಸೋನಿಯಾ ಮತ್ತೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕೆ
Team Udayavani, Feb 20, 2019, 12:30 AM IST
ಹೊಸದಿಲ್ಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರಿಯಾಂಕಾ ವಾದ್ರಾ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಯ್ಬರೇಲಿ ಕ್ಷೇತ್ರದಿಂದ ಹಾಲಿ ಸಂಸದೆ ಸೋನಿಯಾ ಗಾಂಧಿ (72)ಅವರೇ ಮತ್ತೆ ಕಣಕ್ಕೆ ಇಳಿಯಲಿದ್ದಾರೆ. ಹೀಗಾಗಿ, ತಾಯಿ ಬದಲಿಗೆ ಪುತ್ರಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಕೆಲ ದಿನಗಳ ಹಿಂದಷ್ಟೇ, ರಾಯ್ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಅವರೇ ಕಣಕ್ಕೆ ಇಳಿಯಲಿದ್ದಾರೆ. ಅನಾ ರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಪುತ್ರಿಗೆ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ಗಾಗಿ ಚುನಾ ವಣಾ ರಣತಂತ್ರ ಮಾತ್ರ ರೂಪಿಸಲಿದ್ದಾರಷ್ಟೆ ಎಂಬುದು ಅಧಿಕೃತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು