ಸದ್ಯದಲ್ಲೇ ದಿಲ್ಲಿ – ಮುಂಬಯಿ ರೈಲು ಪ್ರಯಾಣ ಕೇವಲ 13 ತಾಸು


Team Udayavani, Aug 7, 2017, 4:16 PM IST

Train1-700.jpg

ಹೊಸದಿಲ್ಲಿ : ಸದ್ಯದಲ್ಲೇ ಪ್ರಯಾಣಿಕರು ದಿಲ್ಲಿ – ಮುಂಬಯಿ ರೈಲು ಪ್ರಯಾಣವನ್ನು ಕೇವಲ ಹದಿಮೂರು ತಾಸುಗಳಲ್ಲಿ ಮುಗಿಸಲಿದ್ದಾರೆ. 

ಅತ್ಯಂತ ದಟ್ಟನೆಯ ರೈಲು ಪ್ರಯಾಣದ ಈ ಮಾರ್ಗದಲ್ಲಿ, ಭಾರತೀಯ ರೈಲ್ವೆ ಕೈಗೊಂಡಿರುವ ಹೊಸ ಕ್ರಮದ ಪರಿಣಾಮವಾಗಿ ದಿಲ್ಲಿ – ಮುಂಬಯಿ ರೈಲು ಪ್ರಯಾಣದ ಅವಧಿಯು ಮೂರು ತಾಸು ಕಡಿಮೆಯಾಗಲಿದೆ. ಹಾಗಾಗಿ ದಿಲ್ಲಿ -ಮುಂಬಯಿಗೆ ಈಗಿನ್ನು ಕೇವಲ ಒಂದು ರಾತ್ರಿ-ಬೆಳಗಿನ ಪ್ರಯಾಣ ಸಾಕಾಗಲಿದೆ. 

ಪ್ರಕೃತ ದಿಲ್ಲಿ – ಮುಂಬಯಿ ದೂರವನ್ನು ಕ್ರಮಿಸಲು ರಾಜಧಾನಿ ಎಕ್ಸ್‌ಪ್ರೆಸ್‌ ಹದಿನಾರು ತಾಸುಗಳ ಅವಧಿಯನ್ನು ತೆಗೆದುಕೊಳ್ಳುತ್ತಿದೆ. ಭಾರತೀಯ ರೈಲ್ವೆ ಉಪಕ್ರಮವಾಗಿ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಲಿಂಕ್‌ ಹಾಫ್ಮನ್‌ ಬಾಶ್‌ (ಎಲ್‌ಎಚ್‌ಬಿ) ಕೋಚ್‌ಗಳನ್ನು ಬಳಸಲಾಗಿ ಇದೀಗ ಅದರ ಪ್ರಯಾಣ ವೇಗದ ಫ‌ಲಿತಾಂಶವನ್ನು ಪರಿಶೀಲಿಸಲಾಗುತ್ತಿದೆ. 

ಗಂಟೆಗೆ 200 ಕಿ.ಮೀ. ವೇಗದಲ್ಲಿ, ಒಂಟಿ ಇಂಜಿನ್‌ನಿಂದ ಎಳೆಯಲ್ಪಡುವ, ಈ ಹೊಸ ಯೋಜನೆಯಲ್ಲಿ ಹದಿನಾಲ್ಕು  ಕೋಚ್‌ಗಳನ್ನು ಬಳಸಲಾಗುತ್ತಿದೆ. ಇದರಿಂದಾಗಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಗಂಟೆಗೆ 180 ಕಿ.ಮೀ.ವೇಗದಲ್ಲಿ ಓಡುವಂತಾಗಿದೆ. 

ಈ ಹೊಸ ವ್ಯವಸ್ಥೆಯಲ್ಲಿ ಕೈಗೊಳ್ಳಲಾದ ಲಘು ಪ್ರಯೋಗದಲ್ಲಿ ದಿಲ್ಲಿ – ಮುಂಬಯಿ ಮಾರ್ಗವನ್ನು ಕ್ರಮಿಸಲು ರೈಲು ಹದಿಮೂರು ತಾಸುಗಳನ್ನು ತೆಗೆದುಕೊಂಡಿದೆ. ರೈಲ್ವೇ ಮಂಡಳಿಯ ಸಭೆಯ ಬಳಿಕ ಎರಡನೇ ಗಂಭೀರ ಪ್ರಯೋಗವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ಹೇಳಿದೆ. 

ದಿಲ್ಲಿ – ಮುಂಬಯಿ ಮಾರ್ಗದಲ್ಲಿನ ಯಶಸ್ಸನ್ನು ಅನುಸರಿಸಿ ಶೀಘ್ರವೇ ದಿಲ್ಲಿ – ಹೌರಾ ಮಾರ್ಗದಲ್ಲೂ ವೇಗದ ರೈಲು ಓಡಾಟ ಆರಂಭಿಸಲಾಗುವುದು ಎಂದು ಮೂಲಗಳು ಹೇಳಿವೆ. 

ಟಾಪ್ ನ್ಯೂಸ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.