ದಕ್ಷಿಣ ಭಾರತದ ಹಿರಿಯ ನಟಿ ಉಷಾರಾಣಿ ನಿಧನ
Team Udayavani, Jun 21, 2020, 7:48 PM IST
ಚೆನ್ನೈ: ದಕ್ಷಿಣ ಭಾರತದ ಹಲವು ಭಾಷೆಯ ಚಿತ್ರಗಳಲ್ಲಿ ಪೋಷಕ ನಟಿಯಾಗಿ ಅಭಿನಯಿಸಿದ್ದ ಹಿರಿಯ ನಟಿ ಉಷಾರಾಣಿ ಭಾನುವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾದರು.
ದಿವಂಗತ ಹಿರಿಯ ನಿರ್ದೇಶಕ ಎನ್. ಶಂಕರನ್ ನಾರಾಯಣನ್ ಪತ್ನಿಯಾಗಿದ್ದ ಉಷಾರಾಣಿ, ಸುಮಾರು ಮೂರು ದಶಕಗಳ ಕಾಲ ಮಲೆಯಾಳಂ ಮತ್ತು ತಮಿಳಿನ ಹಲವು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಗಮನ ಸೆಳೆದಿದ್ದರು.
ಉಷಾರಾಣಿ ಅವರ ನಿಧನಕ್ಕೆ ಮಲೆಯಾಳಂ ನಟ ಪೃಥ್ವಿರಾಜ್, ಟೋವಿನೋ ಥಾಮಸ್, ಜಯಸೂರ್ಯ ಸೇರಿದಂತೆ ಮಲೆಯಾಳಂ ಮತ್ತು ತಮಿಳು ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಮೃತ ಉಷಾರಾಣಿ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ಚೆನ್ನೈನಲ್ಲಿ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…