ಶಬರಿಮಲೆ ಯಾತ್ರಿಗಳಿಗಾಗಿ ಚೆನ್ನೈನಿಂದ 5 ವಿಶೇಷ ರೈಲು
Team Udayavani, Nov 9, 2019, 7:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೆನ್ನೈ: ಶಬರಿಮಲೆ ಯಾತ್ರೆಗೆ ಸಜ್ಜಾಗಿರುವ ಭಕ್ತರ ಅನುಕೂಲಕ್ಕಾಗಿ ದಕ್ಷಿಣ ರೈಲ್ವೆ ಚೆನ್ನೈನಿಂದ ವಿಶೇಷ ರೈಲುಗಳನ್ನು ಪರಿಚಯಿಸಿದೆ. ಚೆನ್ನೈ- ತಿರುವನಂತಪುರಂ ಮತ್ತು ಚೆನ್ನೈ-ಕೊಲ್ಲಂ ನಡುವೆ ನವೆಂಬರ್ ಮಧ್ಯದಿಂದ ಡಿಸೆಂಬರ್ ಆರಂಭದವರೆಗೆ ಸಂಚರಿಸಲಿವೆ.
ದಕ್ಷಿಣ ರೈಲ್ವೆಯು ಚೆನ್ನೈ ಮತ್ತು ತಿರುವನಂತಪುರಂ ನಡುವೆ ಎರಡು ವಿಶೇಷ ರೈಲು ಓಡಿಸಲಿದೆ. ಈ ರೈಲುಗಳು ನ.21 ಮತ್ತು 28 ರಂದು ಸಂಜೆ 7 ಗಂಟೆಗೆ ಚೆನ್ನೈ ಸೆಂಟ್ರಲ್ನಿಂದ ಹೊರಡಲಿದ್ದು, ನ.22 ಮತ್ತು 29ರಂದು ಬೆಳಗ್ಗೆ 11.45ಕ್ಕೆ ತಿರುವನಂತಪುರ ತಲುಪಲಿವೆ. ವಿಶೇಷ ರೈಲುಗಳು ಅರಕ್ಕೋಣಂ, ಕಟ್ಪಾಡಿ, ಜೋಲಾರ್ಪೇಟ್, ಸೇಲಂ, ಕೊಯಮತ್ತೂರು ಮತ್ತು ಪಾಲಕ್ಕಾಡ್ನಲ್ಲಿ ನಿಲುಗಡೆ ಮಾಡಲಿವೆ.
ಇನ್ನು ತಿರುವನಂತಪುರದಿಂದ ನ.20, 27ರಂದು ಮಧ್ಯಾಹ್ನ 3.45ಕ್ಕೆ ಹೊರಟು, ಕ್ರಮವಾಗಿ 21, 28ರಂದು ಬೆ.9.45ಕ್ಕೆ ಚೆನ್ನೈಸೆಂಟ್ರಲ್ ತಲುಪಲಿವೆ.
ಮೂರು ರೈಲು: ಚೆನ್ನೈ ಮತ್ತು ಕೊಲ್ಲಂ ನಡುವೆ 3 ವಿಶೇಷ ರೈಲು ಸಂಚರಿಸಲಿವೆ. ನ.15, 22 ಮತ್ತು 29ರಂದು ರಾತ್ರಿ 8.30ಕ್ಕೆ ಚೆನ್ನೈ ಸೆಂಟ್ರಲ್ನಿಂದ ಹೊರಟು, ಕ್ರಮವಾಗಿ 16, 23, 30ರಂದು ಮ. 12 ಗಂಟೆಗೆ ಕೊಲ್ಲಂ ತಲುಪಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು