ಮೇ 23ರ ಬಳಿಕ ಬಿಜೆಪಿ, ಮೋದಿ, ಅಮಿತ್ ಶಾ ಗೆ ಕೆಟ್ಟ ದಿನಗಳು : ಮಾಯಾವತಿ ಭವಿಷ್ಯ
Team Udayavani, May 14, 2019, 5:59 PM IST
ಬಲ್ಲಿಯಾ, ಉತ್ತರ ಪ್ರದೇಶ : 2019ರ ಲೋಕಸಭಾ ಚುನವಾಣೆಯ ಮತ ಎಣಿಕೆ ನಡೆಯುವ ಮೇ 23ರಿಂದ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೆಟ್ಟ ದಿನಗಳು ಆರಂಭವಾಗುತ್ತವೆ ಎಂದು ಬಹುಜನ ಪಕ್ಷದ ಅಧ್ಯಕ್ಷೆ ಮಾಯಾವತಿ ಭವಿಷ್ಯ ನುಡಿದಿದ್ದಾರೆ.
ಉತ್ತರ ಪ್ರದೇಶದಲ್ಲಿನ ಎಸ್ಪಿ-ಬಿಎಸ್ಪಿ-ಆರ್ಎಲ್ಡಿ ಮೈತ್ರಿಕೂಟದ ಬಿರುಗಾಳಿಗೆ ಬಿಜೆಪಿಯ ಅಡಿಪಾಯವೇ ಹಾರಿ ಹೋಗಲಿದೆ ಮತ್ತು ಅದು ಶಾಶ್ವತವಾಗಿ ಅದೃಶ್ಯವಾಗಲಿದೆ ಎಂದು ಮಾಯಾವತಿ ಇಂದಿಲ್ಲಿ ಚುನಾವಣಾ ರಾಲಿಯಲ್ಲಿ ಮಾತನಾಡುತ್ತಾ ಹೇಳಿದರು.
ಮೇ 23ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್ಪುರ ಮಠಕ್ಕೆ ಮರಳುವ ಸಿದ್ದತೆಯೂ ನಡೆಯಲಿದೆ ಎಂದು ಮಾಯಾವತಿ ಹೇಳಿದರು. ರಾಲಿಯಲ್ಲಿ ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್ ಕೂಡ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ