ವೋಟ್ ಗಾಗಿ ಪುಲ್ವಾಮ ದಾಳಿ, ರಾಮ್ ಗೋಪಾಲ್ ವಿವಾದದ ಹೇಳಿಕೆ, BJP ಕಿಡಿ


Team Udayavani, Mar 21, 2019, 11:59 AM IST

attacl.jpg

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮ ಭಯೋತ್ಪಾದಕ ದಾಳಿಯೊಂದು ವ್ಯವಸ್ಥಿತ ಸಂಚು. 40 ಮಂದಿ ಯೋಧರು ಯೋಧರು ಹುತಾತ್ಮರಾದ ಘಟನೆ ಹಿಂದೆ ಮತ ಗಳಿಕೆಯ ಹುನ್ನಾರವಿದೆ ಎಂದು ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಚಿಕ್ಕಪ್ಪನಾಗಿರುವ ರಾಮ್ ಗೋಪಾಲ್ ಯಾದವ್ ಗುರುವಾರ ಮಾತನಾಡುತ್ತ, ಜಮ್ಮು-ಕಾಶ್ಮೀರ ಮತ್ತು ಸಿಆರ್ ಪಿಎಫ್ ಯೋಧರು ಸಂಚರಿಸುವ ಮಾರ್ಗದಲ್ಲಿ ಯಾವುದೇ ತಪಾಸಣೆ ಇಲ್ಲ. ಅಷ್ಟೇ ಅಲ್ಲ ಅರೆಸೇನಾ ಪಡೆ ಯೋಧರು ಕೂಡಾ ಸರ್ಕಾರ ಬಗ್ಗೆ ಅಸಮಾಧಾನ ಹೊಂದಿದ್ದರು ಎಂದು ಆರೋಪಿಸಿದ್ದಾರೆ.

ಮತಗಳಿಸಲು ಯೋಧರು ಹುತಾತ್ಮರಾಗುವಂತೆ ಮಾಡಿದ್ದಾರೆ. ಜಮ್ಮು ಮತ್ತು ಶ್ರೀನಗರ್ ನಡುವೆ ಯಾವುದ ತಪಾಸಣೆ ಇಲ್ಲ. ಯೋಧರನ್ನು ಬರೇ ಬಸ್ ಗಳಲ್ಲಿ ತೆರಳುವಂತೆ ವ್ಯವಸ್ಥೆ ಮಾಡಿರುವುದು ಸರಿಯಲ್ಲ. ಇದೊಂದು ವ್ಯವಸ್ಥಿತ ಸಂಚು. ಒಂದು ವೇಳೆ ಸರ್ಕಾರ ಬದಲಾಗಿ ತನಿಖೆ ನಡೆದರೆ ಆಗ ದೊಡ್ಡ, ದೊಡ್ಡ ಹೆಸರು ಬಯಲಿಗೆ ಬರಲಿದೆ ಎಂದು ಹೇಳಿದರು.

ರಾಮ್ ಗೋಪಾಲ್ ಯಾದವ್ ಹೇಳಿಕೆ ಬಗ್ಗೆ ಭಾರತೀಯ ಜನತಾ ಪಕ್ಷ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹೇಳಿಕೆ ಬಗ್ಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ. ಅಲ್ಲದೇ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.